
‘ಭಾರತವು ವಿವಿಧತೆಯಿಂದ ಕೂಡಿದ ದೇಶವಾಗಿದೆ. ಈ ದೇಶದಲ್ಲಿ ಅನೇಕ ವೈಶಿಷ್ಟ್ಯಪೂರ್ಣ ಕಲೆಗಳು, ಕಲಾಕೃತಿಗಳು ಮತ್ತು ಕಲವಿದರಿದ್ದಾರೆ. ಅವರ ವಿಷಯದಲ್ಲಿ ತಮಗೇನಾದರೂ ತಿಳಿದಿದ್ದರೆ, ಅದನ್ನು ನಮಗೆ ತಪ್ಪದೇ ತಿಳಿಸಿ. ಅದೇ ರೀತಿ ತಮ್ಮಲ್ಲಿ ಏನಾದರೂ ವೈಶಿಷ್ಟ್ಯಪೂರ್ಣ ಕಲಾಕೃತಿ (ಉದಾ. ‘ಮ್ಯೂರಲ್ ಚಿತ್ರಗಳು, ತಾಳೆಗರಿ ಮೇಲಿನ ಹಸ್ತಲಿಖಿತಗಳು ಇತ್ಯಾದಿ) ಇದ್ದರೆ, ಅವುಗಳನ್ನು ತಾವು ಆಧ್ಯಾತ್ಮಿಕ ಸಂಶೋಧನೆ ಮತ್ತು ಸಂಗ್ರಹಕ್ಕಾಗಿ ಕೊಡಲು ಇಚ್ಛಿಸುವುದಾದರೆ ನಮಗೆ ಖಂಡಿತ ತಿಳಿಸಿ.
ವಿ-ಅಂಚೆ : [email protected]
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !