ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ (೨ ಖಂಡ)

ಶರೀರದ ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿ ಅಡ್ಡಿ ಉಂಟಾದಾಗ ಶಾರೀರಿಕ ಮತ್ತು ಮಾನಸಿಕ ರೋಗಗಳು ಉಂಟಾಗುತ್ತವೆ. ಆ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸುವ ನೂತನ ಉಪಾಯವನ್ನು ಈ ಗ್ರಂಥದಲ್ಲಿ ಹೇಳಲಾಗಿದೆ. ಇದರ ಆಧಾರದಲ್ಲಿ ಸ್ವತಃ ತಮಗೆ ಉಪಾಯ ಮಾಡಿಕೊಳ್ಳಿ ಮತ್ತು ರೋಗಮುಕ್ತರಾಗಿ !
ಆಪತ್ಕಾಲೀನ ಗ್ರಂಥ ಮಾಲಿಕೆಯಲ್ಲಿನ ಇತರ ಗ್ರಂಥಗಳು
- ಆಪತ್ಕಾಲವು ಸಹನೀಯವಾಗಲು ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರಗಳಲ್ಲಿ ಸಿದ್ಧತೆ ಮಾಡಿ !
- ಆಪತ್ಕಾಲದಲ್ಲಿ ಜೀವಂತವಾಗಿರಲು ದೈನಂದಿನ ಸ್ತರದಲ್ಲಿ ಸಿದ್ಧತೆ ಮಾಡಿ !
- ನಾಮಜಪಗಳಿಂದ ದೂರವಾಗುವ ರೋಗಗಳು
ಸನಾತನದ ಗ್ರಂಥ ಮತ್ತು ಉತ್ಪಾದನೆಯನ್ನು ‘ಆಲ್ಲೈನ್ ಖರೀದಿಗಾಗಿ SanatanShop.com
ಸಂಪರ್ಕ : 9342599299
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !