ಮತಾಂಧರ ವಿರೋಧದ ನಂತರ ಪೊಲೀಸ ಅಧಿಕಾರಿ ಅಮಾನತು
ಗೋರಖಪುರ (ಉತ್ತರಪ್ರದೇಶ) – ಇಲ್ಲಿಯ ತುರ್ಕಮಾನಪುರದಲ್ಲಿ ಮಸೀದಿಯ ಹೊರಗೆ ಓರ್ವ ಈಮಾಮನನ್ನು ಪೊಲೀಸ ಅಧಿಕಾರಿಯು ಸಂಚಾರ ನಿಷೇಧವನ್ನು ಉಲ್ಲಂಘಿಸಿದಕ್ಕಾಗಿ ಥಳಿಸಿದ್ದರಿಂದ ಬಿಗುವಿನ ವಾತಾವರಣ ಮೂಡಿತು. ಮತಾಂಧರ ಗುಂಪು ಇಲ್ಲಿನ ಪೊಲೀಸ್ ಠಾಣೆಯ ಪೊಲೀಸರನ್ನು ಮುತ್ತಿಗೆ ಹಾಕಿದರು. ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ತಲುಪಿದರು. ಪ್ರಸ್ತುತ, ಸಧ್ಯ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಲಾಗಿದೆ. ಇಮಾಮ್ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಪೊಲೀಸ್ ಇನ್ಸ್ ಪೆಕ್ಟರ್ರು ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸುತ್ತಾ ಥಳಿಸಿದ್ದಾರೆ ಮತ್ತು ಬಂದೂಕಿನಿಂದ ಬೆದರಿಕೆ ಹಾಕಿದ್ದಾರೆ ಎಂದು ಇಮಾಮ್ ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಮತಾಂಧರು ಅಧಿಕಾರಿಯನ್ನು ಅಮಾನತುಗೊಳಿಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಸಂಚಾರ ನಿಷೇಧ ನಿಯಮಗಳನ್ನು ಪಾಲಿಸಬೇಕೆಂದು ಜನರಿಗೆ ಹೇಳುತ್ತಿರುವಾಗ, ಇಮಾಮ್ರು ಸಮೂಹವನ್ನು ಪ್ರಚೋದಿಸಿದರು ಮತ್ತು ಜನಸಮೂಹವು ದಾಳಿ ಮಾಡಿತು ಎಂದು ಪೊಲೀಸ್ ಅಧಿಕಾರಿಯು ಹೇಳಿದರು.

ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಾಶಿ, ಮಥುರಾ, ಸಂಭಲ್ ವಿವಾದ: ಸುಪ್ರೀಂ ಸಲಹೆಗೆ ಒಪ್ಪಿಗೆ ಇಲ್ಲ : Kashi Mathura Case
ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗಾಗಿ ಆಗಸ್ಟ್ 9 ರಂದು ಕರಸೇವೆ !
ಶ್ರೀರಾಮಜನ್ಮಭೂಮಿ ಟ್ರಸ್ಟ್ CEO ಹುದ್ದೆಗೆ ಅರ್ಜಿ ಆಹ್ವಾನ : Ram Temple CEO Vacancy
‘ನಿಜವಾದ ದೇವಾಲಯವಾದಾಗ ದರ್ಶನಕ್ಕೆ ಹೋಗುತ್ತೇನೆ’ : ಜ್ಯೋತಿರ್ ಪೀಠದ ಶಂಕರಾಚಾರ್ಯ
ಹುಡುಗಿಯರು ಹುಡುಗರ ಜೊತೆ ಓಡಿಹೋಗುತ್ತಾರೆ ಮತ್ತು ನಂತರ ಗರ್ಭಿಣಿಯಾಗುತ್ತಾರೆ, ಇಂತಹ ಪರಾಕ್ರಮಗಳನ್ನು ಮಾಡಬೇಡಿ!