ಸರಕಾರವು ಇಂತಹ ಕನಿಕರವಿಲ್ಲದ ಮತ್ತು ಸಮಾಜದ್ರೋಹಿ ನೌಕರರಿಗೆ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು !
ಕಳೆದ ಕೆಲವು ದಿನಗಳಿಂದ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಸತತವಾಗಿ ಇಂತಹ ಘಟನೆಗಳು ಬಹಿರಂಗವಾಗುತ್ತಿದ್ದರೂ ಅದನ್ನು ತಡೆಯುವಲ್ಲಿ ಆಡಳಿತವು ಏಕೆ ನಿಷ್ಕ್ರಿಯವಾಗಿದೆ ? ಅಥವಾ ನ್ಯಾಯಾಲಯ ಆದೇಶ ನೀಡಬೇಕು ಎಂದು ಅವರಿಗೆ ಅನಿಸುತ್ತದೆಯೇ ?

ಕಟಿಹಾರ (ಬಿಹಾರ) – ಇಲ್ಲಿಯ ಒಂದು ಆಸ್ಪತ್ರೆಯ ಸಿಬ್ಬಂದಿಗಳು ಕೊರೋನಾ ಸಂತ್ರಸ್ತರ ಶವಗಳನ್ನು ನದಿಗೆ ಎಸೆದಿರುವ ಘಟನೆಯು ಬೆಳಕಿಗೆ ಬಂದಿದೆ. ಬಿಹಾರದ ಬಕ್ಸರ್ ನಲ್ಲಿಯೇ ಗಂಗಾ ನದಿಯಲ್ಲಿ ಸುಮಾರು ೧೦೦ ಕ್ಕೂ ಹೆಚ್ಚು ಶವಗಳು ಪತ್ತೆಯಾಗಿರುವುದು ಅಚ್ಚ ಹಸಿರಿರುವಾಗಲೇ ಈ ಘಟನೆಯು ಬೆಳಕಿಗೆ ಬಂದಿದೆ.
( ಸೌಜನ್ಯ: MIRROR NOW)
ಕಟಿಹಾರ್ ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಆಸ್ಪತ್ರೆಯ ಸಿಬ್ಬಂದಿ ಶವಗಳನ್ನು ಆಂಬುಲೆನ್ಸ್ ನಿಂದ ತೆಗೆದು ನಂತರ ಅವುಗಳನ್ನು ನದಿಗೆ ಎಸೆಯುತ್ತಿರುವುದು ಕಂಡುಬರುತ್ತದೆ. ಈ ಘಟನೆಯ ನಂತರ ಜಿಲ್ಲಾಡಳಿವು ತನಿಖೆಗೆ ಆದೇಶಿಸಿದೆ. ಜೊತೆಗೆ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ನೋಟಿಸ್ ನೀಡಲಾಗಿದ್ದು, ೨೪ ಗಂಟೆಯೊಳಗೆ ವರದಿಯನ್ನು ಕಳುಹಿಸುವಂತೆ ಆದೇಶ ನೀಡಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ