ಸರಕಾರವು ಇಂತಹ ಕನಿಕರವಿಲ್ಲದ ಮತ್ತು ಸಮಾಜದ್ರೋಹಿ ನೌಕರರಿಗೆ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು !
ಕಳೆದ ಕೆಲವು ದಿನಗಳಿಂದ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಸತತವಾಗಿ ಇಂತಹ ಘಟನೆಗಳು ಬಹಿರಂಗವಾಗುತ್ತಿದ್ದರೂ ಅದನ್ನು ತಡೆಯುವಲ್ಲಿ ಆಡಳಿತವು ಏಕೆ ನಿಷ್ಕ್ರಿಯವಾಗಿದೆ ? ಅಥವಾ ನ್ಯಾಯಾಲಯ ಆದೇಶ ನೀಡಬೇಕು ಎಂದು ಅವರಿಗೆ ಅನಿಸುತ್ತದೆಯೇ ?

ಕಟಿಹಾರ (ಬಿಹಾರ) – ಇಲ್ಲಿಯ ಒಂದು ಆಸ್ಪತ್ರೆಯ ಸಿಬ್ಬಂದಿಗಳು ಕೊರೋನಾ ಸಂತ್ರಸ್ತರ ಶವಗಳನ್ನು ನದಿಗೆ ಎಸೆದಿರುವ ಘಟನೆಯು ಬೆಳಕಿಗೆ ಬಂದಿದೆ. ಬಿಹಾರದ ಬಕ್ಸರ್ ನಲ್ಲಿಯೇ ಗಂಗಾ ನದಿಯಲ್ಲಿ ಸುಮಾರು ೧೦೦ ಕ್ಕೂ ಹೆಚ್ಚು ಶವಗಳು ಪತ್ತೆಯಾಗಿರುವುದು ಅಚ್ಚ ಹಸಿರಿರುವಾಗಲೇ ಈ ಘಟನೆಯು ಬೆಳಕಿಗೆ ಬಂದಿದೆ.
( ಸೌಜನ್ಯ: MIRROR NOW)
ಕಟಿಹಾರ್ ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಆಸ್ಪತ್ರೆಯ ಸಿಬ್ಬಂದಿ ಶವಗಳನ್ನು ಆಂಬುಲೆನ್ಸ್ ನಿಂದ ತೆಗೆದು ನಂತರ ಅವುಗಳನ್ನು ನದಿಗೆ ಎಸೆಯುತ್ತಿರುವುದು ಕಂಡುಬರುತ್ತದೆ. ಈ ಘಟನೆಯ ನಂತರ ಜಿಲ್ಲಾಡಳಿವು ತನಿಖೆಗೆ ಆದೇಶಿಸಿದೆ. ಜೊತೆಗೆ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ನೋಟಿಸ್ ನೀಡಲಾಗಿದ್ದು, ೨೪ ಗಂಟೆಯೊಳಗೆ ವರದಿಯನ್ನು ಕಳುಹಿಸುವಂತೆ ಆದೇಶ ನೀಡಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!