ಯಜ್ಞ-ಯಾಗದಲ್ಲಿ ಶಕ್ತಿ ಇದೆ ಮತ್ತು ಅದನ್ನು ಮಾಡುವುದು ಯಾವಾಗಲೂ ಒಳ್ಳೆಯದೇ; ಆದರೆ ಅದರೊಂದಿಗೆ, ಪ್ರತಿಯೊಬ್ಬ ಭಾರತೀಯನು ಕಠಿಣ ಸಾಧನೆ ಮಾಡುವ ಮೂಲಕ ಈಶ್ವರನಲ್ಲಿ ಮೊರೆಯಿಟ್ಟರೆ, ಕೊರೊನಾ ಮಾತ್ರವಲ್ಲ, ದೇಶವನ್ನು ಎಲ್ಲ ರೀತಿಯ ಸಂಕಟಗಳಿಂದ ರಕ್ಷಿಸುತ್ತಾನೆ, ಎಂಬುದು ಖಂಡಿತ !

ಇಂದೂರ (ಮಧ್ಯಪ್ರದೇಶ) – ಎಲ್ಲರೂ ಯಜ್ಞ ಮಾಡಿ ಅದರಲ್ಲಿ ಆಹುತಿಯನ್ನು ಅರ್ಪಿಸಬೇಕು ಮತ್ತು ಪರಿಸರವನ್ನು ಶುದ್ಧೀಕರಿಸುವಂತೆ ನಾವು ಎಲ್ಲರಿಗೂ ಮನವಿ ಮಾಡುತ್ತೇವೆ. ‘ಯಜ್ಞ’ ಇದು ಪರಿಸರವನ್ನು ಶುದ್ಧೀಕರಿಸುವ ಒಂದು ವಿಧಾನವಾಗಿದ್ದು ಮತ್ತು ಇದು ಕೇವಲ ಧರ್ಮಾಂಧತೆ ಅಥವಾ ಸಂಪ್ರದಾಯವಲ್ಲ. ಆದ್ದರಿಂದ ಪ್ರತಿಯೊಬ್ಬರು ಯಜ್ಞಕ್ಕೆ ೨ ಆಹುತಿಯನ್ನು ಅರ್ಪಿಸುವ ಮೂಲಕ ಪರಿಸರವನ್ನು ಶುದ್ಧೀಕರಿಸಬೇಕು. ಆಗ ಕೊರೋನಾದ ಮೂರನೇ ಅಲೆ ನಮ್ಮ ದೇಶವನ್ನು ಮುಟ್ಟಲು ಸಾಧ್ಯವಾಗುವುದಿಲ್ಲ ಎಂದು ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಯಜ್ಞ ಮಾಡಿ, ಕೋವಿಡ್ ಮೂರನೇ ಅಲೆ ಭಾರತವನ್ನು ಮುಟ್ಟಲೂ ಸಾಧ್ಯವಿಲ್ಲ: ಸಂಸ್ಕೃತಿ ಸಚಿವೆ ಹೇಳಿಕೆ!
#UshaThakur https://t.co/DMGBCGBqz5— vijaykarnataka (@Vijaykarnataka) May 12, 2021
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ