ನಾಳೆ ಇಂತಹ ಪರಿಸ್ಥಿತಿಯಿಂದ ದೇಶದಲ್ಲಿ ಅರಾಜಕತೆ ಹರಡಿದರೆ ಆಶ್ಚರ್ಯವೇನಿಲ್ಲ !

ರೇವಾಡಿ (ಹರಿಯಾಣ) – ಕೊರೊನಾ ಪೀಡಿತ ತನ್ನ ತಮ್ಮನಿಗೆ ಆಮ್ಲಜನಕದ ಸಿಲಿಂಡರ್ ಸಿಗಲಿಲ್ಲ ಎಂದು ಓರ್ವ ಸೈನಿಕನು ಗುರುಗ್ರಾಮದ ಸಂಸದ ಮತ್ತು ಕೇಂದ್ರ ಸಚಿವ ಇಂದ್ರಜಿತ್ ಸಿಂಗ್ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದನು, ಆದ್ದರಿಂದ ಆ ಸೈನಿಕನ ವಿರುದ್ಧ ರಾಮಪುರಾ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸೈನಿಕನು ವಿಡಿಯೋದಲ್ಲಿ ‘ನನ್ನ ತಮ್ಮನಿಗೆ ಕೊರೋನಾ ಸೋಂಕು ತಗುಲಿ ಗಂಭೀರ ಸ್ಥಿತಿಯಲ್ಲಿದ್ದಾನೆ. ನನಗೆ ರೇವಾಡಿಯಲ್ಲಿ ಎಷ್ಟು ಹುಡುಕಿದರೂ ಆಮ್ಲಜನಕ ಸಿಲಿಂಡರ್ ಸಿಗಲಿಲ್ಲ. ನಾನು ಗುರುಗ್ರಾಮದಿಂದ ೭೦೦೦೦ ರೂಪಾಯಿಗೆ ಆಮ್ಲಜನಕ ಸಿಲಿಂಡರ್ ಖರೀದಿಸಬೇಕಾಯಿತು. ಇದರ ನಂತರ ಅವರು ಕೇಂದ್ರ ಸಚಿವ ಇಂದರ್ಜಿತ್ ಸಿಂಗ್ ಅವರನ್ನು ಅವಾಚ್ಯ ಭಾಷೆಯಲ್ಲಿ ನಿಂದಿಸುತ್ತಾ ಬೆದರಿಕೆ ಹಾಕಿದರು.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು