ನಾಳೆ ಇಂತಹ ಪರಿಸ್ಥಿತಿಯಿಂದ ದೇಶದಲ್ಲಿ ಅರಾಜಕತೆ ಹರಡಿದರೆ ಆಶ್ಚರ್ಯವೇನಿಲ್ಲ !

ರೇವಾಡಿ (ಹರಿಯಾಣ) – ಕೊರೊನಾ ಪೀಡಿತ ತನ್ನ ತಮ್ಮನಿಗೆ ಆಮ್ಲಜನಕದ ಸಿಲಿಂಡರ್ ಸಿಗಲಿಲ್ಲ ಎಂದು ಓರ್ವ ಸೈನಿಕನು ಗುರುಗ್ರಾಮದ ಸಂಸದ ಮತ್ತು ಕೇಂದ್ರ ಸಚಿವ ಇಂದ್ರಜಿತ್ ಸಿಂಗ್ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದನು, ಆದ್ದರಿಂದ ಆ ಸೈನಿಕನ ವಿರುದ್ಧ ರಾಮಪುರಾ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸೈನಿಕನು ವಿಡಿಯೋದಲ್ಲಿ ‘ನನ್ನ ತಮ್ಮನಿಗೆ ಕೊರೋನಾ ಸೋಂಕು ತಗುಲಿ ಗಂಭೀರ ಸ್ಥಿತಿಯಲ್ಲಿದ್ದಾನೆ. ನನಗೆ ರೇವಾಡಿಯಲ್ಲಿ ಎಷ್ಟು ಹುಡುಕಿದರೂ ಆಮ್ಲಜನಕ ಸಿಲಿಂಡರ್ ಸಿಗಲಿಲ್ಲ. ನಾನು ಗುರುಗ್ರಾಮದಿಂದ ೭೦೦೦೦ ರೂಪಾಯಿಗೆ ಆಮ್ಲಜನಕ ಸಿಲಿಂಡರ್ ಖರೀದಿಸಬೇಕಾಯಿತು. ಇದರ ನಂತರ ಅವರು ಕೇಂದ್ರ ಸಚಿವ ಇಂದರ್ಜಿತ್ ಸಿಂಗ್ ಅವರನ್ನು ಅವಾಚ್ಯ ಭಾಷೆಯಲ್ಲಿ ನಿಂದಿಸುತ್ತಾ ಬೆದರಿಕೆ ಹಾಕಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ