|
* ಲಸಿಕೆಯ ಬಗ್ಗೆ ಪ್ರಶ್ನೆಗೆ ಕೇಂದ್ರ ಸಚಿವ ಸದಾನಂದ ಗೌಡರ ಸಿಟ್ಟಿನ ಉತ್ತರ * ಆಡಳಿತಗಾರರು ಜನರ ಸಮಸ್ಯೆಗಳನ್ನು ಅರಿತು ಸಂದೇಹ ವಿವಾರಣೆ ಮಾಡಬೇಕು; ಆದರೆ ಹಾಗೆ ಮಾಡುವಾಗ ಅವನು ಸಿಟ್ಟಾಗಿದ್ದರೆ, ಅವರ ಬಗ್ಗೆ ಜನರ ಮನಸ್ಸಿನಲ್ಲಿ ಅಭಿಮಾನವನ್ನು ಮೂಡಲು ಸಾಧ್ಯವಿದೆಯೇನು ? |

ಬೆಂಗಳೂರು – ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಹಾಕಬೇಕು, ಇದು ಸರ್ವೋಚ್ಚ ನ್ಯಾಯಾಲಯ ಒಳ್ಳೆಯ ಉದ್ದೇಶದಿಂದ ನೀಡಿದ ಹೇಳಿಕೆಯಾಗಿದೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆಂದರೆ, ನಾಳೆ ನ್ಯಾಯಾಲಯವು, ‘ನೀವು ಇಂತಿಷ್ಟು ಡೋಸ್ಗಳನ್ನು ನೀಡಬೇಕು;’ ಆದರೆ ಅಷ್ಟು ಉತ್ಪಾದನೆ ಆಗಲಿಲ್ಲ, ಅದಕ್ಕಾಗಿ ನಮಗೆ ನಾವೇ ನೇಣು ಹಾಕಿಕೊಳ್ಳಬೇಕೇನು ?’ ಹೀಗೆ ಕೇಂದ್ರ ಸಚಿವ ಸದಾನಂದ ಗೌಡ ಅವರು ವರದಿಗಾರರಲ್ಲಿ ಸಿಟ್ಟಿನಿಂದ ಹೇಳಿದರು.
Union Minister for Chemicals and Fertilisers D V Sadananda Gowda sought to know whether people in the government should hang themselves for their failure to produce vaccines https://t.co/yw3U0W9fzL
— Hindustan Times (@htTweets) May 13, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !