ಕಾಶ್ಮೀರದಲ್ಲಿ ಮತಾಂಧರು ತಮ್ಮ ಧರ್ಮಬಾಂಧವರಿಗಾಗಿ ಕಾಶ್ಮೀರದಲ್ಲಿ ಆಂದೋಲನ ಮಾಡುತ್ತಾರೆ, ಆದರೆ ಭಾರತದಲ್ಲಿ ಹಿಂದೂಗಳು ಇಸ್ಲಾಮಿಕ್ ದೇಶಗಳಲ್ಲಿರುವ ಹಿಂದೂಗಳಿಗಾಗಿ ಬಿಡಿ, ಭಾರತದ್ದೇ ಪೀಡಿತ ಹಿಂದೂಗಳಿಗಾಗಿ ಏನೂ ಮಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಶ್ರೀನಗರ (ಜಮ್ಮು – ಕಾಶ್ಮೀರ) – ಇಲ್ಲಿನ ಕೊರೊನಾದಿಂದಾಗಿ ವಿಧಿಸಿರುವ ಸಂಚಾರ ನಿಷೇಧವನ್ನು ಉಲ್ಲಂಘಿಸಿ ಇಸ್ರೇಲ್ನ ವಿರುದ್ಧ ಮತ್ತು ಪ್ಯಾಲೆಸ್ಟೈನ್ ಗೆ ಬೆಂಬಲವಾಗಿ ಆಂದೋಲನ ಮಾಡುತ್ತಿದ್ದ ೨೦ ಮತಾಂಧರನ್ನು ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಪ್ಯಾಲೆಸ್ಟೈನ್ನ ವಿಷಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಪ್ರದೇಶದ ಶಾಂತಿಯನ್ನು ಭಂಗಗೊಳಿಸಲು ಯಾರಾದರೂ ಪ್ರಯತ್ನಿಸಿದರೆ ಕಠೋರ ಕಾರ್ಯಾಚರಣೆ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
The Jammu and Kashmir police arrested 21 persons including an artist and a cleric in the Valley for expressing support and solidarity with the Palestinians, condemning the ongoing Israeli airstrikes on Gaza.
https://t.co/KTwAu0QXD5— Economic Times (@EconomicTimes) May 16, 2021
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ