ಕಾಶ್ಮೀರದಲ್ಲಿ ಮತಾಂಧರು ತಮ್ಮ ಧರ್ಮಬಾಂಧವರಿಗಾಗಿ ಕಾಶ್ಮೀರದಲ್ಲಿ ಆಂದೋಲನ ಮಾಡುತ್ತಾರೆ, ಆದರೆ ಭಾರತದಲ್ಲಿ ಹಿಂದೂಗಳು ಇಸ್ಲಾಮಿಕ್ ದೇಶಗಳಲ್ಲಿರುವ ಹಿಂದೂಗಳಿಗಾಗಿ ಬಿಡಿ, ಭಾರತದ್ದೇ ಪೀಡಿತ ಹಿಂದೂಗಳಿಗಾಗಿ ಏನೂ ಮಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಶ್ರೀನಗರ (ಜಮ್ಮು – ಕಾಶ್ಮೀರ) – ಇಲ್ಲಿನ ಕೊರೊನಾದಿಂದಾಗಿ ವಿಧಿಸಿರುವ ಸಂಚಾರ ನಿಷೇಧವನ್ನು ಉಲ್ಲಂಘಿಸಿ ಇಸ್ರೇಲ್ನ ವಿರುದ್ಧ ಮತ್ತು ಪ್ಯಾಲೆಸ್ಟೈನ್ ಗೆ ಬೆಂಬಲವಾಗಿ ಆಂದೋಲನ ಮಾಡುತ್ತಿದ್ದ ೨೦ ಮತಾಂಧರನ್ನು ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಪ್ಯಾಲೆಸ್ಟೈನ್ನ ವಿಷಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಪ್ರದೇಶದ ಶಾಂತಿಯನ್ನು ಭಂಗಗೊಳಿಸಲು ಯಾರಾದರೂ ಪ್ರಯತ್ನಿಸಿದರೆ ಕಠೋರ ಕಾರ್ಯಾಚರಣೆ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
The Jammu and Kashmir police arrested 21 persons including an artist and a cleric in the Valley for expressing support and solidarity with the Palestinians, condemning the ongoing Israeli airstrikes on Gaza.
https://t.co/KTwAu0QXD5— Economic Times (@EconomicTimes) May 16, 2021
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್