
ಭೋಪಾಲ್ – ಗೋಮೂತ್ರ ಅರ್ಕವನ್ನು ಕುಡಿಯುವುದರಿಂದ ಶ್ವಾಸಕೋಶದ ಸೋಂಕುಗಳು ದೂರವಾಗುತ್ತವೆ. ನಾನು ಪ್ರತಿದಿನ ಗೋಮೂತ್ರ ಅರ್ಕವನ್ನು ಕುಡಿಯುತ್ತೇನೆ. ಆದ್ದರಿಂದ ನನಗೆ ಕೊರೋನಾ ಬಂದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ದೇಶಿ ಹಸುಗಳನ್ನು ಸಾಕಬೇಕು ಮತ್ತು ಗೋಮೂತ್ರ ಅರ್ಕವನ್ನು ಕುಡಿಯಬೇಕು ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದರು. ಇಲ್ಲಿಯ ಡಾ. ಹೆಡಗೆವಾರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕಾನ್ಸಟ್ರೇಟರ್ ಕೊಡುಗೆ ನೀಡಲು ಬಂದಿದ್ದರು. ಈ ಸಮಯದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನನಗೆ ಕೊರೊನಾ ಸೋಂಕು ತಗುಲಿಲ್ಲ, ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ: ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್#COVID19 #coronavirus #CoronaSecondWave https://t.co/WhVixTXipi
— TV9 Kannada (@tv9kannada) May 17, 2021
‘ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಡಾ. ಸುಬ್ರಮಣಿಯನ್ ಸ್ವಾಮಿ ಅವರ ಮನೆಯ ಹೆಣ್ಣು ಮಕ್ಕಳ ಕಾಲುಗಳನ್ನು ಯಾವಾಗ ಮುರಿಯುವಿರಿ?'(ಅಂತೆ) : KK Mishra
ದೇವಸ್ಥಾನದ ಬಳಿ ಯಾರಾದರೂ ಅಹಿಂದೂಗಳು ಪ್ರಸಾದ ಮಾರುತ್ತಿದ್ದರೆ, ಅವರಿಗೆ ಹೊಡೆದು ಪೊಲೀಸರ ವಶಕ್ಕೆ ಒಪ್ಪಿಸಿ! – ಸಾಧ್ವಿ ಪ್ರಜ್ಞಾಸಿಂಗ್ ಅವರ ಕರೆ Sadhvi Pragya Singh
ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ: ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ‘ಕೇಸರಿ ಭಯೋತ್ಪಾದನೆ’ಯನ್ನು ಸಾಬೀತುಪಡಿಸಲು ಮಾಡಿದ ಹರಸಾಹಸ !
ಭಯೋತ್ಪಾದನೆಗೆ ಧರ್ಮವಿದೆ ಮತ್ತು ಅದು ಮುಸ್ಲಿಂ! – ಭಾಜಪದ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ
ವಿಶೇಷ ಸಂಪಾದಕೀಯ: … ಕೊನೆಗೂ ಕಳಂಕ ದೂರವಾಯಿತು!
Malegaon Blast Verdict : ನ್ಯಾಯಾಲಯದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೇಲೆ ಸವಾಲು ಹಾಕುತ್ತವೆಯೇ? – ಸಂಸದ ಅಸಾದುದ್ದೀನ್ ಓವೈಸಿ