ಅಪರಾಧದಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ಉದ್ಧಟ ಮತಾಂಧರು !

ಪುಣೆ – ನಿರ್ಗತಿಕ ಹಸು-ಎತ್ತುಗಳ ಸೇವೆಯನ್ನು ಮಾಡುವ ಬದ್ರಿನಾಥ ಪಾರ್ಥಸಾರಥಿ ಎಂಬ ಗೋರಕ್ಷಕನನ್ನು ಹಾಗೂ ಆತನ ಸ್ನೇಹಿತರನ್ನು ೩ ಮತಾಂಧರು ರಾಡ್ನಿಂದ ಹಾಗೂ ಕಾಲುಗಳಿಂದ ಒದೆದು ಥಳಿಸಿದರು. ಈ ಪ್ರಕರಣದಲ್ಲಿ ವಾನವಡಿ ಪೊಲೀಸರು ಶಹಬಾಜ ಕುರೇಶಿ, ಅಫ್ಜಲ್ ಕುರೇಶಿ ಮತ್ತು ಹಸೀನಾ ಕುರೇಶಿಯನ್ನು ಬಂಧಿಸಿದ್ದಾರೆ. ಬದ್ರಿನಾಥ ಪಾರ್ಥಸಾರಥಿ ಅವರು ವಾನವಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭೋಸರಿಯಲ್ಲಿರುವ ನಿರ್ಗತಿಕ ಹಸುಗಳನ್ನು ಭೋಸರಿಯ ಪಾಂಜಾರ್ಪೋಳಕ್ಕೆ ಕರೆದೊಯ್ಯುವ ಕಾರಣದಿಂದ ಪಾರ್ಥಸಾರಥಿ ಮತ್ತು ಮತಾಂಧರ ನಡುವೆ ವಿವಾದವಾಗಿತ್ತು. ಪಾರ್ಥಸಾರಥಿ ಟೆಂಪೊದಲ್ಲಿ ಕರೆದೊಯ್ಯುತ್ತಿದ್ದ ಎತ್ತು ತಮ್ಮದೆಂದು ಶಹಬಾಜ್ ಮತ್ತು ಅವರ ಕುಟುಂಬದವರು ಹೇಳಿಕೊಂಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ