ಹಿಂದೂಗಳನ್ನು ಅಸಹಿಷ್ಣುಗಳೆನ್ನುವವರು ಈಗ ಎಲ್ಲಿದ್ದಾರೆ ?

ಗಯಾ (ಬಿಹಾರ) – ಇಲ್ಲಿ ಬ್ಯಾಟರಿ ಕಳ್ಳತನ ಪ್ರಕರಣದಲ್ಲಿ ಮೂವರು ಹಿಂದೂ ಯುವಕರನ್ನು ಥಳಿಸಿ ಇಡೀ ಗ್ರಾಮದಲ್ಲಿ ಅವರ ಮೆರವಣಿಗೆಯನ್ನು ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಮೊಹಮ್ಮದ್ ಶೆರು ಆಲಮ್, ಮೊಹಮ್ಮದ್ ಜಿನ್ನತ್, ಮೊಹಮ್ಮದ್ ತೇಜು, ಮೊಹಮ್ಮದ್ ನಾಸಿರ್, ಮೊಹಮ್ಮದ್ ಅಖ್ತರ್ ಮತ್ತು ಅಮರಜಿತ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆಯುಂಟಾಗಿತ್ತು. ಘಟನೆಯ ವಿಡಿಯೋ ಸಾಮಾಜಿಕ ಪ್ರಸಾರ ಮಾಧ್ಯಮದಲ್ಲಿ ಪ್ರಸಾರವಾಗಿತ್ತು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ