ಹಿಂದೂಗಳನ್ನು ಅಸಹಿಷ್ಣುಗಳೆನ್ನುವವರು ಈಗ ಎಲ್ಲಿದ್ದಾರೆ ?

ಗಯಾ (ಬಿಹಾರ) – ಇಲ್ಲಿ ಬ್ಯಾಟರಿ ಕಳ್ಳತನ ಪ್ರಕರಣದಲ್ಲಿ ಮೂವರು ಹಿಂದೂ ಯುವಕರನ್ನು ಥಳಿಸಿ ಇಡೀ ಗ್ರಾಮದಲ್ಲಿ ಅವರ ಮೆರವಣಿಗೆಯನ್ನು ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಮೊಹಮ್ಮದ್ ಶೆರು ಆಲಮ್, ಮೊಹಮ್ಮದ್ ಜಿನ್ನತ್, ಮೊಹಮ್ಮದ್ ತೇಜು, ಮೊಹಮ್ಮದ್ ನಾಸಿರ್, ಮೊಹಮ್ಮದ್ ಅಖ್ತರ್ ಮತ್ತು ಅಮರಜಿತ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆಯುಂಟಾಗಿತ್ತು. ಘಟನೆಯ ವಿಡಿಯೋ ಸಾಮಾಜಿಕ ಪ್ರಸಾರ ಮಾಧ್ಯಮದಲ್ಲಿ ಪ್ರಸಾರವಾಗಿತ್ತು.
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!