ಪೊಲೀಸರಿಂದ ಅಪರಾಧ ದಾಖಲುಹಿಂದುತ್ವನಿಷ್ಠ ಸಂಘಟನೆಗಳಿಂದ ಬಂಧನಕ್ಕೆ ಆಗ್ರಹ |
‘ಮೊದಲೇ ಮಂಗ, ಹೆಂಡ ಬೇರೆ ಕುಡಿದಿದೆ’ ಎಂಬ ಗಾದೆಗನುಸಾರ ‘ಮೊದಲೇ ಕಾಂಗ್ರೆಸಿಗ ಅದರಲ್ಲೂ ಮತಾಂಧ’, ಹೀಗಿರುವಾಗ ಹಿಂದೂ ಧರ್ಮವನ್ನು ಖಂಡಿತವಾಗಿಯೂ ಅವಮಾನಿಸುವನು ! ಇಂತಹವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು !

ದಂತೇವಾಡಾ (ಛತ್ತೀಸಗಡ) – ಇಲ್ಲಿನ ಕಿರಂದುಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾಂಗ್ರೆಸ್ನ ನಾಯಕ ಬಬ್ಲು ಸಿದ್ದಕಿಯು ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಪೋಸ್ಟ್ ಶೇರ್ ಮಾಡಿದ್ದರಿಂದ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪರಾಧವು ದಾಖಲಾಗಿದೆ. ಸಿದ್ದಿಕಿಯು ಪ್ರಸ್ತುತ ಪರಾರಿಯಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಆತನನ್ನು ಬಂಧಿಸುವಂತೆ ಬಜರಂಗದಳ ಮತ್ತು ಹಿಂದೂ ಸೇನಾ ಮುಂತಾದ ಹಿಂದುತ್ವನಿಷ್ಠ ಸಂಘಟನೆಗಳು ಒತ್ತಾಯಿಸಿದೆ. ಆತನನ್ನು ಬಂಧಿಸದಿದ್ದರೆ ಉಗ್ರವಾದ ಆಂದೋಲನ ಮಾಡುವ ಬಗ್ಗೆಯೂ ಎಚ್ಚರಿಕೆಯನ್ನು ನೀಡಿದ್ದಾರೆ. ಸಿದ್ದಕಿ ಹಿಂದೂ ಧರ್ಮ ಮತ್ತು ನ್ಯಾಯಾಂಗದ ಬಗ್ಗೆ ಫೇಸ್ಬುಕ್ನಲ್ಲಿ ಅಕ್ಷೆಪಾರ್ಹವಾಗಿ ಬರೆದಿದ್ದಾನೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ