
೧. ಯಾವ ಸಾಧಕನ ದೃಷ್ಟಿಯನ್ನು ತೆಗೆಯುವುದಿದೆಯೋ, ಅವನು ಮಾಡಬೇಕಾದ ಪ್ರಾರ್ಥನೆ ಮತ್ತು ನಾಮಜಪ
೧ ಅ. ದೃಷ್ಟಿಯನ್ನು ತೆಗೆಯುವ ಮೊದಲು ಮಾಡಬೇಕಾದ ಪ್ರಾರ್ಥನೆ : ‘ಹೇ ಭಗವಂತಾ, ನೀನು ನಮ್ಮಿಂದ ಈಶ್ವರೀ ರಾಜ್ಯದ ಸ್ಥಾಪನೆಯ ಕಾರ್ಯವನ್ನು ಮಾಡಿಸಿಕೊಳ್ಳುತ್ತಿರುವೆ. ಈ ಕಾರ್ಯವು ಆದಷ್ಟು ಬೇಗನೆ ಪೂರ್ಣವಾಗಲು ನನ್ನನ್ನು ಮತ್ತು ಇತರ ಎಲ್ಲ ಸಾಧಕರನ್ನು ರೋಗಮುಕ್ತರನ್ನಾಗಿ ಮಾಡಿ ನಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯವನ್ನು ನೀಡು, ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ !
೧ ಆ. ದೃಷ್ಟಿಯನ್ನು ತೆಗೆಯುವಾಗ ಮಾಡಬೇಕಾದ ನಾಮಜಪ : ಶ್ರೀ ವಿಷ್ಣವೇ ನಮಃ |
೨. ಯಾವ ಸಾಧಕನು ದೃಷ್ಟಿಯನ್ನು ತೆಗೆಯುವವನಿದ್ದಾನೆಯೋ, ಅವನು ಮಾಡಬೇಕಾದ ಪ್ರಾರ್ಥನೆ ಮತ್ತು ನಾಮಜಪ
೨ ಅ. ದೃಷ್ಟಿಯನ್ನು ತೆಗೆಯುವ ಮೊದಲು ಮಾಡಬೇಕಾದ ಪ್ರಾರ್ಥನೆ : ‘ಹೇ ಭಗವಂತಾ, ಈ ಸಾಧಕನ ದೃಷ್ಟಿಯನ್ನು ನನಗೆ ಭಾವಪೂರ್ಣವಾಗಿ, ಪರಿಪೂರ್ಣವಾಗಿ ಮತ್ತು ಶರಣಾಗತ ಭಾವದಿಂದ ತೆಗೆಯಲು ಸಾಧ್ಯವಾಗಲಿ. ಈ ದೃಷ್ಟಿಯನ್ನು ತೆಗೆದು ನನಗೆ ಈಶ್ವರೀ ರಾಜ್ಯದ ಸ್ಥಾಪನೆಯ ಕಾರ್ಯದಲ್ಲಿ ಅಳಿಲು ಸೇವೆಯನ್ನು ಮಾಡಲು ಸಾಧ್ಯವಾಗಲಿ. ದೃಷ್ಟಿಯನ್ನು ತೆಗೆಯುವಾಗ ನೀನೇ ನನ್ನ ರಕ್ಷಣೆಯನ್ನು ಮಾಡು. ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ !
೨ ಆ. ದೃಷ್ಟಿಯನ್ನು ತೆಗೆಯುವಾಗ ಮಾಡಬೇಕಾದ ನಾಮಜಪ : ಶ್ರೀ ವಿಷ್ಣವೇ ನಮಃ |
– (ಸದ್ಗುರು) ಡಾ. ಮುಕುಲ ಗಾಡಗೀಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೧.೩.೨೦೨೧)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !