೪೮ ದಿನಗಳವರೆಗೆ ನಡೆಯಲಿದೆ ಮಹಾಯಜ್ಞ !
ಹಿಂದೂಗಳಿಗೆ ಧರ್ಮಶಿಕ್ಷಣವಿಲ್ಲದ ಕಾರಣ, ಅವರಿಂದ ಈ ರೀತಿಯ ಅಧಾರ್ಮಿಕ ಕೃತಿ ಆಗುತ್ತಿದೆ. ಹಿಂದೂ ರಾಷ್ಟ್ರದಲ್ಲಿ ಹಿಂದೂಗಳಿಗೆ ಧರ್ಮಶಿಕ್ಷಣ ನೀಡುವ ಮೂಲಕ ಸಾಧನೆಯನ್ನು ಕಲಿಸಲಾಗುವುದು !

ಕೊಯಮತ್ತೂರು (ತಮಿಳುನಾಡು) – ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ‘ಕೊರೊನಾದಿಂದ ರಕ್ಷಿಸಲು ದೇವರು ಮಾತ್ರ ಸಹಾಯ ಮಾಡಬಹುದು’, ಎಂಬ ಶ್ರದ್ಧೆಯಿಂದ ಸ್ಥಳೀಯರು ನಗರದ ಹೊರಗೆ ಕೊರೊನಾ ದೇವಿಯ ದೇವಾಲಯವನ್ನು ನಿರ್ಮಿಸಿದ್ದಾರೆ.
ತಮಿಳುನಾಡಿನಲ್ಲಿ ಕೊರೋನಾ ದೇವಿ ದೇವಸ್ಥಾನ ನಿರ್ಮಾಣ!#TamilNadu #Covid19 #IndiaFightsCorona #karnatakahttps://t.co/rjfoygigMj
— Asianet Suvarna News (@AsianetNewsSN) May 20, 2021
೧೦೦ ವರ್ಷಗಳ ಹಿಂದೆ ಪ್ಲೇಗ್ ಸಮಯದಲ್ಲಿ ಪ್ಲೇಗ್ ಮರಿಯಮ್ಮನ ದೇವಾಲಯವನ್ನು ಇಲ್ಲಿ ಸ್ಥಾಪಿಸಲಾಗಿತ್ತು. ಜನರು ಈ ದೇವಿಯನ್ನು ಪೂಜಿಸಲು ಪ್ರಾರಂಭಿಸಿದರು ಮತ್ತು ಸ್ವಲ್ಪ ಸಮಯದ ನಂತರ, ಪ್ಲೇಗ ಸಾಂಕ್ರಾಮಿಕ ರೋಗವು ಕಡಿಮೆಯಾದ ವಿಷಯವನ್ನು ತಮ್ಮ ಪೂರ್ವಜರು ಹೇಳಿದ್ದನ್ನು ಕೇಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ದೇವಾಲಯವನ್ನು ಸಹ ಈಗ ಅದೇ ಸ್ಥಳದಲ್ಲಿ ಸ್ಥಾಪಿಸಲಾಗಿದೆ. ಈ ದೇವಾಲಯವನ್ನು ನಗರದ ಹೊರವಲಯದಲ್ಲಿರುವ ಇರುಗುರನಲ್ಲಿ ಕಾಮತ್ವಿಪುರಿ ಅಧಿನಮ್ ಎಂಬ ಹೆಸರಿನ ಮಠವು ಈ ದೇವಾಲಯವನ್ನು ಸ್ಥಾಪಿಸಿದೆ. ಈ ದೇವಾಲಯದಲ್ಲಿ ಕೊರೊನಾ ದೇವಿಯ ವಿಗ್ರಹವನ್ನು ಸ್ಥಾಪಿಸಲಾಗಿದೆ. ಈ ವಿಗ್ರಹವು ಎರಡೂವರೆ ಅಡಿ ಎತ್ತರವಿದೆ. ಕೊರೊನಾದಿಂದ ಮುಕ್ತಿ ಸಿಗಲು ಈ ಸ್ಥಳದಲ್ಲಿ ೪೮ ದಿನಗಳ ಮಹಾಯಜ್ಞವನ್ನು ಆಯೋಜಿಸಲಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!