ದೇವಭಾಷೆ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಿಗೆ ಅಭಿನಂದನೆಗಳು ! ಇವರಿಂದ ದೇಶದಲ್ಲಿ ಹೊಸದಾಗಿ ಚುನಾಯಿತರಾದ ಇತರ ಶಾಸಕರು ಸಹ ಇವರ ಆದರ್ಶವನ್ನು ತೆಗೆದುಕೊಂಡು ಇಂತಹ ಪ್ರಯತ್ನಿಸಬೇಕು !

ಗೌಹಾಟಿ (ಅಸ್ಸಾಂ) – ಹೊಸದಾಗಿ ಚುನಾಯಿತರಾದ ವಿಧಾನಸಭಾ ಸದಸ್ಯರು ಅಧಿವೇಶನದ ಮೊದಲನೆಯ ದಿನದಂದು ಪ್ರಮಾಣ ವಚನವನ್ನು ಸ್ವೀಕರಿಸಿದರು. ಈ ಸದಸ್ಯರಲ್ಲಿ ೩ ಮಂದಿ ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಸುಮನ್ ಹಿಪ್ರಿಯಾ, ಅಮಿಯಾಕುಮಾರ ಭುಯಿಯಾ ಮತ್ತು ಜಯಂತ್ ಮಲ್ಲಾ ಬರುವಾ ಸೇರಿದ್ದಾರೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !