
ನಮ್ರತೆ, ನಿರಪೇಕ್ಷ ಪ್ರೀತಿ ಇವುಗಳಂತಹ ದೈವೀ ಗುಣಗಳಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆಯವರ ಬಗ್ಗೆ ಅಪಾರ ಭಾವವಿರುವ, ಹಾಗೆಯೇ ಸದ್ಯ ಸನಾತನದ ರಾಮನಾಥಿ ಆಶ್ರಮದಲ್ಲಿ ವಾಸ್ತವ್ಯದಲ್ಲಿದ್ದ ಸನಾತನದ ೮೬ ನೇ ಸಂತರಾದ ಪೂ. ಶಾಲಿನಿ ಮಾಯೀಣಕರ (೯೨ ವರ್ಷ) ಇವರು ಮೇ ೧೧ ರಂದು ರಾತ್ರಿ ೧.೩೮ ಗಂಟೆಗೆ ದೇಹತ್ಯಾಗ ಮಾಡಿದರು. ಮೇ ೧೨ ರಂದು ಅವರ ಪಾರ್ಥಿವದ ಮೇಲೆ ಭಾವಪೂರ್ಣ ವಾತಾವರಣದಲ್ಲಿ ಅಂತಿಮ ಸಂಸ್ಕಾರವನ್ನು ಮಾಡ ಲಾಯಿತು. ಪೂ. ಮಾಯೀಣಕರ ಅಜ್ಜಿಯವರ ಮೊಮ್ಮಗಳಾದ ಶೇ. ೬೬ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಕು. ಸೋನಲ ಜೋಶಿ ಇವರು ಸನಾತನದ ರಾಮನಾಥಿ ಆಶ್ರಮದಲ್ಲಿ ಪೂರ್ಣವೇಳೆ ಸಾಧನೆಯನ್ನು ಮಾಡುತ್ತಾರೆ ಮತ್ತು ಪುತ್ರಿಯರಾದ ಸೌ. ಅನುರಾಧಾ ಪುರೋಹಿತ, ಸೌ. ಮೇಧಾ ಜೋಶಿ ಮತ್ತು ಸೌ. ಸುಧಾ ಜೋಶಿ ಇವರೂ ಸಾಧನೆಯನ್ನು ಮಾಡುತ್ತಿದ್ದಾರೆ.
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !