
ನಮ್ರತೆ, ನಿರಪೇಕ್ಷ ಪ್ರೀತಿ ಇವುಗಳಂತಹ ದೈವೀ ಗುಣಗಳಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆಯವರ ಬಗ್ಗೆ ಅಪಾರ ಭಾವವಿರುವ, ಹಾಗೆಯೇ ಸದ್ಯ ಸನಾತನದ ರಾಮನಾಥಿ ಆಶ್ರಮದಲ್ಲಿ ವಾಸ್ತವ್ಯದಲ್ಲಿದ್ದ ಸನಾತನದ ೮೬ ನೇ ಸಂತರಾದ ಪೂ. ಶಾಲಿನಿ ಮಾಯೀಣಕರ (೯೨ ವರ್ಷ) ಇವರು ಮೇ ೧೧ ರಂದು ರಾತ್ರಿ ೧.೩೮ ಗಂಟೆಗೆ ದೇಹತ್ಯಾಗ ಮಾಡಿದರು. ಮೇ ೧೨ ರಂದು ಅವರ ಪಾರ್ಥಿವದ ಮೇಲೆ ಭಾವಪೂರ್ಣ ವಾತಾವರಣದಲ್ಲಿ ಅಂತಿಮ ಸಂಸ್ಕಾರವನ್ನು ಮಾಡ ಲಾಯಿತು. ಪೂ. ಮಾಯೀಣಕರ ಅಜ್ಜಿಯವರ ಮೊಮ್ಮಗಳಾದ ಶೇ. ೬೬ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಕು. ಸೋನಲ ಜೋಶಿ ಇವರು ಸನಾತನದ ರಾಮನಾಥಿ ಆಶ್ರಮದಲ್ಲಿ ಪೂರ್ಣವೇಳೆ ಸಾಧನೆಯನ್ನು ಮಾಡುತ್ತಾರೆ ಮತ್ತು ಪುತ್ರಿಯರಾದ ಸೌ. ಅನುರಾಧಾ ಪುರೋಹಿತ, ಸೌ. ಮೇಧಾ ಜೋಶಿ ಮತ್ತು ಸೌ. ಸುಧಾ ಜೋಶಿ ಇವರೂ ಸಾಧನೆಯನ್ನು ಮಾಡುತ್ತಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !