ಬಾಂಗ್ಲಾದೇಶೀ ಒಳನುಸುಳುವವರನ್ನು ಯಾವಾಗ ದೇಶದಿಂದ ಹೊರಹಾಕಲಾಗುವುದು ?

ಬೆಂಗಳೂರು – ಇಲ್ಲಿ ಓರ್ವ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅಸಭ್ಯ ಕೃತ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಐವರು ಬಾಂಗ್ಲಾದೇಶದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರದ ವಿಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಸಂತ್ರಸ್ತೆಯು ಬಾಂಗ್ಲಾದೇಶದವಳಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ವೇಶ್ಯಾವಾಟಿಕೆಗಾಗಿ ಮಾರಾಟ ಮಾಡುವವರಿದ್ದರು, ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಬಿಡುಗಡೆಯಾದ ನಂತರ ಕೇಂದ್ರ ಸಚಿವ ಕಿರಣ ರಿಜಿಜು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು.
ಬೆಂಗಳೂರಲ್ಲಿ ಬಾಂಗ್ಲಾ ಯುವತಿ ರೇಪ್, ಐವರು ವಿಕೃತ ಕಾಮಿಗಳ ಬಂಧನ#Bengaluru https://t.co/DuqIlHuVkT
— oneindiakannada (@OneindiaKannada) May 27, 2021
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸ ಮತ್ತು ಮದ್ಯದ ಪಾರ್ಟಿ ಮಾಡಿದ ಘಟನೆ: ೫ ಹಿಂದೂ ಯುವಕರ ಬಂಧನ
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ