ಇದನ್ನು ಈಗ ‘ಜಿಹಾದ್’ ಎಂದು ಕರೆಯಬೇಕೆ ?

ಅಲಿಗಡ (ಉತ್ತರಪ್ರದೇಶ) – ಇಲ್ಲಿಯ ಜಮಾಲಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಸದ ತೊಟ್ಟಿಯಲ್ಲಿ ಕೊರೊನಾ ಲಸಿಕೆ ತುಂಬಿದ ೨೯ ಸಿರಿಂಜ್ಗಳು ಪತ್ತೆಯಾಗಿವೆ. ಪೊಲೀಸರು ಇಲ್ಲಿಯ ವ್ಯಾಕ್ಸಿನೇಷನ್ ವಿಭಾಗದ ಮುಖ್ಯಸ್ಥೆ ನೇಹಾ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ನೇಮಿಸಿದ ನಂತರ ಸಮಿತಿಯು ತನಿಖಾ ವರದಿಯನ್ನು ಸಲ್ಲಿಸಿದೆ.
Aligarh empty vaccine case: Initial investigation reveals nurse Niha Khan had criminal mindset, could hamper vaccination drive. Details https://t.co/tmJjx3CwL7
— OpIndia.com (@OpIndia_com) May 31, 2021
ಈ ಕೇಂದ್ರದಲ್ಲಿರುವ ನೇಹಾ ಖಾನ್ ಅವರ ಸಹೋದ್ಯೋಗಿಗಳ ಪ್ರಕಾರ, ನೇಹಾ ಖಾನ್ ಜನರ ಕೈಗೆ ಸಿರಿಂಜ್ ಅನ್ನು ಮಾತ್ರ ಚುಚ್ಚುತ್ತಿದ್ದರು; ಆದರೆ ಆಕೆ ಲಸಿಕೆ ನೀಡುತ್ತಿರಲಿಲ್ಲ ಮತ್ತು ನಂತರ ಲಸಿಕೆ ತುಂಬಿದ ಸಿರಿಂಜನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತಿದ್ದರು. ಈ ಬಗ್ಗೆ ಆಕೆಗೆ ಕೇಳಿದಾಗ, ‘ನನ್ನ ಮೂಡ್ ಸರಿ ಇಲ್ಲ’ ಎಂದು ಹೇಳಿ ಹೊರಟುಹೋದಳು. (ಇಂತಹ ‘ಮೂಡಿ’ ಆರೋಗ್ಯ ಕಾರ್ಯಕರ್ತರಿಗೆ ಸರಕಾರವು ಹೊರಗಿನ ದಾರಿ ತೋರಿಸುವುದು ಅಪೇಕ್ಷಿತವಿದೆ ! – ಸಂಪಾದಕ) ಅಲ್ಲಿಯವರೆಗೆ ೨೯ ಸಿರಿಂಜನ್ನು ಎಸೆದು ಬಿಡಲಾಗಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ