ಇದನ್ನು ಈಗ ‘ಜಿಹಾದ್’ ಎಂದು ಕರೆಯಬೇಕೆ ?

ಅಲಿಗಡ (ಉತ್ತರಪ್ರದೇಶ) – ಇಲ್ಲಿಯ ಜಮಾಲಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಸದ ತೊಟ್ಟಿಯಲ್ಲಿ ಕೊರೊನಾ ಲಸಿಕೆ ತುಂಬಿದ ೨೯ ಸಿರಿಂಜ್ಗಳು ಪತ್ತೆಯಾಗಿವೆ. ಪೊಲೀಸರು ಇಲ್ಲಿಯ ವ್ಯಾಕ್ಸಿನೇಷನ್ ವಿಭಾಗದ ಮುಖ್ಯಸ್ಥೆ ನೇಹಾ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ನೇಮಿಸಿದ ನಂತರ ಸಮಿತಿಯು ತನಿಖಾ ವರದಿಯನ್ನು ಸಲ್ಲಿಸಿದೆ.
Aligarh empty vaccine case: Initial investigation reveals nurse Niha Khan had criminal mindset, could hamper vaccination drive. Details https://t.co/tmJjx3CwL7
— OpIndia.com (@OpIndia_com) May 31, 2021
ಈ ಕೇಂದ್ರದಲ್ಲಿರುವ ನೇಹಾ ಖಾನ್ ಅವರ ಸಹೋದ್ಯೋಗಿಗಳ ಪ್ರಕಾರ, ನೇಹಾ ಖಾನ್ ಜನರ ಕೈಗೆ ಸಿರಿಂಜ್ ಅನ್ನು ಮಾತ್ರ ಚುಚ್ಚುತ್ತಿದ್ದರು; ಆದರೆ ಆಕೆ ಲಸಿಕೆ ನೀಡುತ್ತಿರಲಿಲ್ಲ ಮತ್ತು ನಂತರ ಲಸಿಕೆ ತುಂಬಿದ ಸಿರಿಂಜನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತಿದ್ದರು. ಈ ಬಗ್ಗೆ ಆಕೆಗೆ ಕೇಳಿದಾಗ, ‘ನನ್ನ ಮೂಡ್ ಸರಿ ಇಲ್ಲ’ ಎಂದು ಹೇಳಿ ಹೊರಟುಹೋದಳು. (ಇಂತಹ ‘ಮೂಡಿ’ ಆರೋಗ್ಯ ಕಾರ್ಯಕರ್ತರಿಗೆ ಸರಕಾರವು ಹೊರಗಿನ ದಾರಿ ತೋರಿಸುವುದು ಅಪೇಕ್ಷಿತವಿದೆ ! – ಸಂಪಾದಕ) ಅಲ್ಲಿಯವರೆಗೆ ೨೯ ಸಿರಿಂಜನ್ನು ಎಸೆದು ಬಿಡಲಾಗಿತ್ತು.
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು