ಇದನ್ನು ಈಗ ‘ಜಿಹಾದ್’ ಎಂದು ಕರೆಯಬೇಕೆ ?

ಅಲಿಗಡ (ಉತ್ತರಪ್ರದೇಶ) – ಇಲ್ಲಿಯ ಜಮಾಲಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಸದ ತೊಟ್ಟಿಯಲ್ಲಿ ಕೊರೊನಾ ಲಸಿಕೆ ತುಂಬಿದ ೨೯ ಸಿರಿಂಜ್ಗಳು ಪತ್ತೆಯಾಗಿವೆ. ಪೊಲೀಸರು ಇಲ್ಲಿಯ ವ್ಯಾಕ್ಸಿನೇಷನ್ ವಿಭಾಗದ ಮುಖ್ಯಸ್ಥೆ ನೇಹಾ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ನೇಮಿಸಿದ ನಂತರ ಸಮಿತಿಯು ತನಿಖಾ ವರದಿಯನ್ನು ಸಲ್ಲಿಸಿದೆ.
Aligarh empty vaccine case: Initial investigation reveals nurse Niha Khan had criminal mindset, could hamper vaccination drive. Details https://t.co/tmJjx3CwL7
— OpIndia.com (@OpIndia_com) May 31, 2021
ಈ ಕೇಂದ್ರದಲ್ಲಿರುವ ನೇಹಾ ಖಾನ್ ಅವರ ಸಹೋದ್ಯೋಗಿಗಳ ಪ್ರಕಾರ, ನೇಹಾ ಖಾನ್ ಜನರ ಕೈಗೆ ಸಿರಿಂಜ್ ಅನ್ನು ಮಾತ್ರ ಚುಚ್ಚುತ್ತಿದ್ದರು; ಆದರೆ ಆಕೆ ಲಸಿಕೆ ನೀಡುತ್ತಿರಲಿಲ್ಲ ಮತ್ತು ನಂತರ ಲಸಿಕೆ ತುಂಬಿದ ಸಿರಿಂಜನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತಿದ್ದರು. ಈ ಬಗ್ಗೆ ಆಕೆಗೆ ಕೇಳಿದಾಗ, ‘ನನ್ನ ಮೂಡ್ ಸರಿ ಇಲ್ಲ’ ಎಂದು ಹೇಳಿ ಹೊರಟುಹೋದಳು. (ಇಂತಹ ‘ಮೂಡಿ’ ಆರೋಗ್ಯ ಕಾರ್ಯಕರ್ತರಿಗೆ ಸರಕಾರವು ಹೊರಗಿನ ದಾರಿ ತೋರಿಸುವುದು ಅಪೇಕ್ಷಿತವಿದೆ ! – ಸಂಪಾದಕ) ಅಲ್ಲಿಯವರೆಗೆ ೨೯ ಸಿರಿಂಜನ್ನು ಎಸೆದು ಬಿಡಲಾಗಿತ್ತು.
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಶ್ರೀರಾಮನ ಮೇಲಿನ ಆಘಾತ !
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim