‘ರೋಗಕ್ಕಿಂತ ಚಿಕಿತ್ಸೆ ಭಯಾನಕ’ ಎಂಬಂತೆ ಇದೆ ! ಇದಕ್ಕಿಂತ ಮದ್ಯದಂಗಡಿಗಳನ್ನು ಮುಚ್ಚಿದರೆ, ಅನೇಕ ಸಮಸ್ಯೆಗಳು ಬಗೆಹರಿಯಬಹುದು, ಎಂದು ಆಡಳಿತವು ಏಕೆ ಅರಿತುಕೊಳ್ಳುವುದಿಲ್ಲ ?

ಸೈಫೈ (ಉತ್ತರ ಪ್ರದೇಶ) – ಇಲ್ಲಿಯ ಮದ್ಯದ ಅಂಗಡಿಯ ಮುಂದೆ ‘ವ್ಯಾಕ್ಸಿನೇಷನ್ ತೆಗೆದುಕೊಂಡಿರುವ ಪ್ರಮಾಣಪತ್ರವಿಲ್ಲದಿದ್ದರೆ, ನಿಮಗೆ ಮದ್ಯ ಸಿಗುವುದಿಲ್ಲ’, ಎಂಬ ಸೂಚನೆಯನ್ನು ಹಾಕಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಹೆಮಕುಮಾರ ಸಿಂಗ ಅವರ ಆದೇಶನುಸಾರ ಅಂಗಡಿಗಳ ಹೊರಗೆ ಸೂಚನೆ ಹಾಕಲಾಗಿದೆ. ಅಲಿಗಡದಲ್ಲಿ ವಿಷಕಾರಿ ಮದ್ಯ ಸೇವನೆಯಿಂದ ಮೃತಪಟ್ಟ ನಂತರ ಈ ಸೂಚನೆಯನ್ನು ಹಾಕಲಾಗಿದೆ. ಮೇ ತಿಂಗಳ ಆರಂಭದಲ್ಲಿ, ಅಲಿಗಡನಲ್ಲಿ ೨೫ ಜನರು ವಿಷಕಾರಿ ಮದ್ಯ ಸೇವಿಸಿ ಸಾವನ್ನಪ್ಪಿದರು.
Liquor shops in Uttar Pradesh town: No Covid vaccine certificate, no salehttps://t.co/Xu335FB1WF
— The Indian Express (@IndianExpress) May 31, 2021
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಮನುಷ್ಯ, ಮನಸ್ಸು ಹಾಗೂ ಆಹಾರ
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು