‘ರೋಗಕ್ಕಿಂತ ಚಿಕಿತ್ಸೆ ಭಯಾನಕ’ ಎಂಬಂತೆ ಇದೆ ! ಇದಕ್ಕಿಂತ ಮದ್ಯದಂಗಡಿಗಳನ್ನು ಮುಚ್ಚಿದರೆ, ಅನೇಕ ಸಮಸ್ಯೆಗಳು ಬಗೆಹರಿಯಬಹುದು, ಎಂದು ಆಡಳಿತವು ಏಕೆ ಅರಿತುಕೊಳ್ಳುವುದಿಲ್ಲ ?

ಸೈಫೈ (ಉತ್ತರ ಪ್ರದೇಶ) – ಇಲ್ಲಿಯ ಮದ್ಯದ ಅಂಗಡಿಯ ಮುಂದೆ ‘ವ್ಯಾಕ್ಸಿನೇಷನ್ ತೆಗೆದುಕೊಂಡಿರುವ ಪ್ರಮಾಣಪತ್ರವಿಲ್ಲದಿದ್ದರೆ, ನಿಮಗೆ ಮದ್ಯ ಸಿಗುವುದಿಲ್ಲ’, ಎಂಬ ಸೂಚನೆಯನ್ನು ಹಾಕಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಹೆಮಕುಮಾರ ಸಿಂಗ ಅವರ ಆದೇಶನುಸಾರ ಅಂಗಡಿಗಳ ಹೊರಗೆ ಸೂಚನೆ ಹಾಕಲಾಗಿದೆ. ಅಲಿಗಡದಲ್ಲಿ ವಿಷಕಾರಿ ಮದ್ಯ ಸೇವನೆಯಿಂದ ಮೃತಪಟ್ಟ ನಂತರ ಈ ಸೂಚನೆಯನ್ನು ಹಾಕಲಾಗಿದೆ. ಮೇ ತಿಂಗಳ ಆರಂಭದಲ್ಲಿ, ಅಲಿಗಡನಲ್ಲಿ ೨೫ ಜನರು ವಿಷಕಾರಿ ಮದ್ಯ ಸೇವಿಸಿ ಸಾವನ್ನಪ್ಪಿದರು.
Liquor shops in Uttar Pradesh town: No Covid vaccine certificate, no salehttps://t.co/Xu335FB1WF
— The Indian Express (@IndianExpress) May 31, 2021
ಶ್ರೀರಾಮನ ಮೇಲಿನ ಆಘಾತ !
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಾಶಿ, ಮಥುರಾ, ಸಂಭಲ್ ವಿವಾದ: ಸುಪ್ರೀಂ ಸಲಹೆಗೆ ಒಪ್ಪಿಗೆ ಇಲ್ಲ : Kashi Mathura Case
ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗಾಗಿ ಆಗಸ್ಟ್ 9 ರಂದು ಕರಸೇವೆ !
ಶ್ರೀರಾಮಜನ್ಮಭೂಮಿ ಟ್ರಸ್ಟ್ CEO ಹುದ್ದೆಗೆ ಅರ್ಜಿ ಆಹ್ವಾನ : Ram Temple CEO Vacancy
‘ನಿಜವಾದ ದೇವಾಲಯವಾದಾಗ ದರ್ಶನಕ್ಕೆ ಹೋಗುತ್ತೇನೆ’ : ಜ್ಯೋತಿರ್ ಪೀಠದ ಶಂಕರಾಚಾರ್ಯ