ಅಪರಾಧಿ ಮತಾಂಧರಿಗೆ ೧೦ ವರ್ಷ ಶಿಕ್ಷೆ !

ಕರ್ಣಾವತಿ (ಗುಜರಾತ) – ಗುಜರಾತ ಸರಕಾರವು ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಿದ ಲವ್ ಜಿಹಾದ ವಿರೋಧಿ ಕಾನೂನಿಗೆ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಅನುಮೋದನೆ ನೀಡಿದ್ದಾರೆ. ಈ ಕಾನೂನು ಜೂನ್ ೧೫ ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ. ಬಲವಂತವಾಗಿ, ಆಮಿಷದ ಮೂಲಕ ಅಥವಾ ವಿವಾಹದ ಮೂಲಕ ಮತಾಂತರಗೊಳಿಸಲು ಒತ್ತಾಯಿಸಿದರೆ ಈ ಕಾನೂನಿಗನ್ವಯ ಅದು ಅಪರಾಧವಾಗುತ್ತದೆ. ಈ ಕಾಯ್ದೆಯಡಿ ತಪ್ಪಿತಸ್ಥರೆಂದು ಸಾಬೀತಾದರೆ, ಆರೋಪಿಗಳಿಗೆ ೧೦ ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಧರ್ಮವನ್ನು ಮರೆಮಾಚಿ ಮದುವೆಯಾದರೆ, ನಿಮಗೆ ೫ ವರ್ಷ ಶಿಕ್ಷೆ ಮತ್ತು ೨ ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು. ಅದೇರೀತಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದರೆ ೭ ವರ್ಷಗಳ ಜೈಲು ಶಿಕ್ಷೆ ಮತ್ತು ೩ ಲಕ್ಷ ರೂಪಾಯಿ ದಂಡ ವಿಧಿಸುವ ಏರ್ಪಾಡನ್ನು ಈ ಕಾನೂನಿನಲ್ಲಿ ಮಾಡಲಾಗಿದೆ.
(ಸೌಜನ್ಯ: Oneindia News)
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಮಾಲೆಗಾಂವ್ ನಲ್ಲಿ ಬಕ್ರೀದ್ ಸಂದರ್ಭದಲ್ಲಿ 906 ಗೋವುಗಳಿಗೆ ಜೀವದಾನ : 257 ಗೋಕಳ್ಳಸಾಗಾಣಿಕೆದಾರರ ವಿರುದ್ಧ ಪ್ರಕರಣ ದಾಖಲು !
ಮುಂಬಯಿ: ಹಿಂದೂ ಯುವತಿಯನ್ನು ವಂಚಿಸಿದ ರಜ್ಜಾಕ್; ಮತಾಂತರಕ್ಕೆ ಒತ್ತಡ!