ನವದೆಹಲಿ – ಸರಕಾರ ಮತ್ತು ಅದರ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರಗಳನ್ನು ಟೀಕಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೆ ಇದೆ. ಟೀಕೆಯಿಂದ ಸರಕಾರದ ವಿರುದ್ಧ ಹಿಂಸಾಚಾರ ಮಾಡಿ ಅಶಾಂತಿಯು ಉಂಟಾಗದಿರುವ ತನಕ ಈ ಹಕ್ಕು ಸೀಮಿತವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಪತ್ರಕರ್ತ ವಿನೋದ ದುವಾ ವಿರುದ್ಧ ದೇಶದ್ರೋಹದ ಆರೋಪವನ್ನು ವಜಾಗೊಳಿಸಿ ನ್ಯಾಯಾಲಯವು ಈ ಆದೇಶವನ್ನು ಜಾರಿಗೊಳಿಸಿದೆ. ಕಳೆದ ವರ್ಷ ಶಿಮ್ಲಾದಲ್ಲಿ ಬಿಜೆಪಿ ಮುಖಂಡ ಶ್ಯಾಮ ಇವರು ದುವಾ ವಿರುದ್ಧ ದೂರು ದಾಖಲಿಸಿದ್ದರು ಮತ್ತು ಅವರ ವಿರುದ್ಧ ಪ್ರಕರಣವು ದಾಖಲಾಗಿತ್ತು.
ನ್ಯಾಯಾಲಯವು, ದುವಾ ನೀಡಿದ ಹೇಳಿಕೆಯು ಸರಕಾರ ಮತ್ತು ಅದರ ಪದಾಧಿಕಾರಿಗಳ ಕೆಲಸವನ್ನು ನಿರಾಕರಿಸುವಂತಹದಾಗಿದ್ದು ಇದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ ಏಕೆಂದರೆ ಇಂತಹ ಟೀಕೆಗಳಿಂದ ಇನ್ನೂ ಹೆಚ್ಚು ಉತ್ತಮವಾಗಿ ಕಾರ್ಯನಿರ್ವಹಿಸಬಹುದು. ಆದ್ದರಿಂದ ಟೀಕೆಯು ಜನರನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿರಲಿಲ್ಲ, ಇದು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!