೩ ಪೊಲೀಸರಿಗೆ ಗಾಯ
|
* ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದ ಪೊಲೀಸರು ಸಮಾಜವನ್ನು ಹೇಗೆ ರಕ್ಷಿಸುವರು ? ಜನಸಮೂಹಕ್ಕೆ ಪ್ರತ್ಯುತ್ತರ ನೀಡಲು ಪೊಲೀಸರಿಂದ ಸಾಧ್ಯವಿಲ್ಲವೇ ? ಅವರಿಗೆ ತರಬೇತಿಯಲ್ಲಿ ಇದನ್ನು ಕಲಿಸುವುದಿಲ್ಲವೇ ? * ಇದರಿಂದ ಮತಾಂಧರ ಬಗ್ಗೆ ಪೊಲೀಸರಿಗೆ ಎಷ್ಟು ಭಯ ಇದೆ ಎಂಬುದು ಗಮನಕ್ಕೆ ಬರುತ್ತದೆ ! ಹಿಂದೂಗಳ ಮುಂದೆ ಪೌರುಷವನ್ನು ತೋರಿಸುವ ಪೊಲೀಸರು ಮತಾಂಧರಿಂದ ಹೊಡೆಸಿಕೊಳ್ಳುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |

ಸಿಕಂದರಾ (ಉತ್ತರ ಪ್ರದೇಶ) – ಇಲ್ಲಿಯ ಒಂದು ದರ್ಗಾವೊಂದಕ್ಕೆ ಚಾದರ ಹೊದಿಸಲು ಹೋಗುತ್ತಿದ್ದ ಸಮೂಹವನ್ನು ತಡೆಯಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಸಮೂಹದಿಂದ ಕಲ್ಲು, ಇಟ್ಟಿಗೆ ಮತ್ತು ಕೋಲುಗಳಿಂದ ಹಲ್ಲೆ ನಡೆಸಿತು. ಈ ದಾಳಿಯಲ್ಲಿ ಸಿಕಂದರಾ ಪೊಲೀಸ್ ಠಾಣೆ ಮುಖ್ಯಸ್ಥ ಸೇರಿದಂತೆ ಒಟ್ಟು ಐದು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.
ಸುರಾಯಮಮರೆಜ ಪ್ರದೇಶದಲ್ಲಿ ಜೂನ್ ೬ ರಂದು ಕೆಲವರು ಚಾದರ ಹೊದಿಸಲು ಗಾಜಿ ಮಿಯಾನ್ ದರ್ಗಾಕ್ಕೆ ಹೋಗಿದ್ದರು. ದರ್ಗಾದಲ್ಲಿ ಬೀಡುಬಿಟ್ಟಿದ್ದ ಪೊಲೀಸರಿಗೆ ಮಾಹಿತಿ ದೊರೆತ ಕೂಡಲೇ ಅವರು ಸಂಚಾರ ನಿಷೇಧ ಇರುವ ಬಗ್ಗೆ ಹೇಳಿ ಗುಂಪನ್ನು ತಡೆಯಲು ಪ್ರಯತ್ನಿಸಿದರು. ಇದರಿಂದ ಜನಸಮೂಹ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು ಮತ್ತು ನಂತರ ಗಲಾಟೆಯಾಗಿ ಮಾರ್ಪಟ್ಟಿತು. ಜನಸಮೂಹವು ನೇರವಾಗಿ ಪೊಲೀಸರಿಗೆ ಹೊಡೆಯಲು ಪ್ರಾರಂಭಿಸಿತು. ಹೆಚ್ಚುವರಿ ಪೊಲೀಸರ ಸಹಾಯದಿಂದ ಅವರು ಗುಂಪನ್ನು ಚದುರಿಸಲಾಯಿತು.
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಶ್ರೀರಾಮನ ಮೇಲಿನ ಆಘಾತ !
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಚಿಕ್ಕಬಳ್ಳಾಪುರದಿಂದ ಇಬ್ಬರು ಪಾಕಿಸ್ತಾನಿ ನುಸುಳುಕೋರರ ಬಂಧನ