ಭಯೋತ್ಪಾದಕರನ್ನು ‘ಹುತಾತ್ಮರು’ ಎಂದು ಕರೆಯುವವರ ವಿರುದ್ಧ ಅಪರಾಧ ದಾಖಲಿಸುವ ಮೂಲಕ ಕ್ರಮ ಕೈಗೊಳ್ಳಬೇಕು !

ನವ ದೆಹಲಿ – ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇವರು ತಮ್ಮ ‘ಇನ್ಸ್ಟಾಗ್ರಾಮ್’ ಈ ಸಾಮಾಜಿಕ ಮಾಧ್ಯಮದಲ್ಲಿ ಖಲಿಸ್ತಾನಿ ಭಯೋತ್ಪಾದಕ ಜರ್ನಲ್ ಸಿಂಗ್ ಭಿಂದ್ರನವಾಲೆಯ ಮೃತ್ಯುದಿನದ ನಿಮಿತ್ತ ಶ್ರದ್ಧಾಂಜಲಿಯನ್ನು ಅರ್ಪಿಸುತ್ತಾ ಆತನನ್ನು ‘ಹುತಾತ್ಮ’ ಎಂದು ಕರೆದಿದ್ದಾರೆ. ಇದರಿಂದಾಗಿ ಹರ್ಭಜನ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಲಾಗುತ್ತಿದೆ. ಈ ಬಗ್ಗೆ ಹರ್ಭಜನ್ ಸಿಂಗ ಯಾವುದೇ ಪ್ರತಿಕ್ರಿಯಿಸಲಿಲ್ಲ. ಮೇಲಿನ `ಪೋಸ್ಟ್’ ಅನ್ನು ಪ್ರಸಾರ ಮಾಡುವಾಗ, ಹರ್ಭಜನ್ ಸಿಂಗರು ‘ಅಭಿಮಾನದಿಂದ ಜೀವಿಸಿ ಮತ್ತು ಧರ್ಮಕ್ಕಾಗಿ ಪ್ರಾಣ ನೀಡಿ’ ಎಂದು ‘ಸ್ಟೇಟಸ್’ ಹಾಕಿದ್ದರು.
Harbhajan Singh dubs Khalistani terrorist Bhindranwale ‘martyr’; draws massive flak https://t.co/oWThvLUJno
— Republic (@republic) June 7, 2021
ಸ್ವಿಟ್ಜರ್ಲ್ಯಾಂಡ್ ನ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಂದ ಚಾಕು ಇರಿತದ ಮೂಲಕ ಭಯೋತ್ಪಾದಕ ದಾಳಿ: 3 ಜನರಿಗೆ ಗಾಯ
ಪಾಕಿಸ್ತಾನಿ ನಾಯಕ ಇಸ್ರೇಲ್ ಜೊತೆ ಸಂಬಂಧ ಬೆಳೆಸಲು ಯತ್ನಿಸಿದರೆ, ಕೊಲೆ… !
ಭಯೋತ್ಪಾದನೆಗೆ ಸಹಾಯ ಮಾಡಿದ್ದಕ್ಕಾಗಿ ಪಾಕಿಸ್ತಾನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ !
ಇರಾನ್ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಭಾರತವು ಕಠಿಣ ನಿರ್ಬಂಧಗಳನ್ನು ಹೇರಬೇಕು!
ಕಾಶ್ಮೀರದಲ್ಲಿ ಭಯೋತ್ಪಾದಕರ ಅಡ್ಡೆಯಾಗಿದ್ದ ಮದರಸಾದ ಮೇಲೆ ರಾಷ್ಟ್ರೀಯ ತನಿಖಾ ದಳದ ದಾಳಿ !
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ ಅವರಿಂದ ‘ಲಿಟ್ಟೆ’ ಮುಖ್ಯಸ್ಥ ಪ್ರಭಾಕರನ್ ಗೆ ಶ್ರದ್ಧಾಂಜಲಿ