ಕೊರೋನಾದಿಂದ ಎಲ್ಲರ ರಕ್ಷಣೆ ಮಾಡುವುದು ಅಪೇಕ್ಷಿತವಿದೆ; ಆದರೆ ಆದ್ಯತೆ ನೀಡುವಾಗ ಸರಕಾರವು ಹಿಂದೂ ಯಾತ್ರಾರ್ಥಿಗಳಿಗೆ ಈ ರೀತಿ ಆದ್ಯತೆ ನೀಡುತ್ತಿತ್ತೇನು ? ಎಂಬ ಪ್ರಶ್ನೆ ಇಲ್ಲಿ ಉದ್ಭವಿಸುತ್ತದೆ !

ತಿರುವನಂತಪುರಂ (ಕೇರಳ) – ಕೇರಳ ರಾಜ್ಯದ ಸಿಪಿಐ (ಎಂ) ಸರಕಾರವು ಕೊರೊನಾ ಲಸಿಕೆ ನೀಡಲು ೧೮ ರಿಂದ ೪೪ ವರ್ಷದೊಳಗಿನ ನಾಗರಿಕರಿಗೆ ಆದ್ಯತೆ ನೀಡಿದೆ. ಈ ಪೈಕಿ ೪೩ ಗುಂಪುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅದರಲ್ಲಿ ಹಜ್ ಯಾತ್ರಾರ್ಥಿಗಳನ್ನು ಸಹ ಸೇರಿಸಲಾಗಿದೆ. ಅದೇರೀತಿ ಆದಿವಾಸಿ ಯುವಕರು, ಕೊರೊನಾದೊಂದಿಗೆ ಹೋರಾಡುತ್ತಿರುವ ಮಂಚೂಣಿಯಲ್ಲಿ ಕೆಲಸ ಮಾಡುವವರು, ಪೊಲೀಸ್ ತರಬೇತುದಾರರು, ಉನ್ನತ ಮತ್ತು ಕೆಳ ನ್ಯಾಯಾಲಯದ ಸಿಬ್ಬಂದಿ, ಹಾಗೆಯೇ ಹವಾಮಾನ ಇಲಾಖೆ, ಮೆಟ್ರೋ, ಏರ್ ಇಂಡಿಯಾ ಮುಂತಾದ ಸಿಬ್ಬಂದಿಗಳು ಸೇರಿದ್ದಾರೆ.
Haj pilgrims, volunteers, field workers in Kerala’s priority list for vaccination in 18-44 age group.https://t.co/tMyoZBKR5V
— TIMES NOW (@TimesNow) June 3, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!