ಗಾಜಿಯಾಬಾದ (ಉತ್ತರಪ್ರದೇಶ) – ಹೆಚ್ಚುತ್ತಿರುವ ಮುಸಲ್ಮಾನರ ಜನಸಂಖ್ಯೆಯು ಕಳವಳಕಾರಿ ಸಂಗತಿಯಾಗಿದೆ. ಮುಸಲ್ಮಾನ ಜನಸಂಖ್ಯೆ ಎಲ್ಲೆಲ್ಲಿ ಹೆಚ್ಚಾಗಿದೆಯೋ ಅಲ್ಲಿ ಇತರರನ್ನು ಜೀವಂತವಾಗಿರಲು ಬಿಡುವುದಿಲ್ಲ. ಮುಸಲ್ಮಾನ ಜನಸಂಖ್ಯೆಯು ಬೆಳೆಯುತ್ತಿರುವ ಪದ್ಧತಿಯನ್ನು ಗಮನಿಸಿದರೆ, ಇದರಿಂದ ದೊಡ್ಡ ಬಿಕ್ಕಟ್ಟು ಬರಲಿದೆ. ಇದಕ್ಕಾಗಿ ಪ್ರತಿಯೊಬ್ಬ ಹಿಂದೂವು ಕನಿಷ್ಠ ೫ ರಿಂದ ೬ ಮಕ್ಕಳಿಗೆ ಜನ್ಮ ನೀಡಬೇಕು ಮತ್ತು ಪ್ರತಿಯೊಬ್ಬ ಹಿಂದೂಗಳು ಶಸ್ತ್ರಸಜ್ಜಿತರಾಗಿರಬೇಕು ಎಂದು ಇಲ್ಲಿನ ಡಾಸನಾ ದೇವಸ್ಥಾನದ ಮಹಂತ ನರಸಿಂಹಾನಂದ ಇವರು ಹೇಳಿದರು. ಗೋವರ್ಧನ ಪ್ರದಕ್ಷಿಣಾ ಮಾರ್ಗದಲ್ಲಿರುವ ರಮಣರೆತಿ ಆಶ್ರಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಮಹಂತ ನರಸಿಂಹಾನಂದ ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, ‘ಕೊರೊನಾ ಇದು ಸರಕಾರದ ಪಿತೂರಿಯಾಗಿದೆ. ಮಾಸ್ಕನ್ನು ಹಾಕಲು ಹೇಳುವ ಮೂಲಕ ಜನರನ್ನು ರೋಗಿಗಳನ್ನಾಗಿಸುತ್ತಿದ್ದಾರೆ ನಾನು ಸ್ವತಃ ಮಾಸ್ಕ ಹಾಕಿಕೊಳ್ಳುತ್ತಿಲ್ಲ ಮತ್ತು ಕೊರೊನಾ ಇದೆ ಎಂದು ಸಹ ನಾನು ನಂಬುವುದಿಲ್ಲ. ಯಾರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇದೆ, ಆ ಜನರು ಮಾಸ್ಕ ಹಾಕಿಕೊಳ್ಳುತ್ತಾರೆ” ಎಂದು ಹೇಳಿದರು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !