|

ಬೆಂಗಳೂರು – ಕಳೆದ ೨೫ ವರ್ಷಗಳಿಂದ ನಡೆಯುತ್ತಿರುವ ಹರಕೆ ಮುಡಿ ಕೂದಲು ಪ್ರಕರಣದ ವಿವಾದ ಅಂತಿಮ ತೆರೆ ಬಿದ್ದಿದ್ದು ಕ್ಷೌರದ ಉತ್ಪನ್ನದ ಸಂಪೂರ್ಣ ಹಕ್ಕನ್ನು ದೇವಸ್ಥಾನಕ್ಕೆ ನೀಡಲಾಗಿದ್ದು, ಕ್ಷೌರವನ್ನು ಮಾತ್ರ ನಯನಜ ಕ್ಷತ್ರಿಯ ಸಂಘಕ್ಕೆ ನೀಡಲಾಗಿದೆ. ಇಲ್ಲಿನ ಸಿವಿಲ್ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ.
ದಕ್ಷಿಣಕಾಶಿ ನಂಜನಗೂಡು ದೇಗುಲದ ಮುಡಿ ಕೂದಲು ಹಕ್ಕು; ಕೋರ್ಟ್ನಿಂದ ಐತಿಹಾಸಿಕ ತೀರ್ಪು#Court #Mysuru #Ritual https://t.co/7oXY6NZ0yL
— TV9 Kannada (@tv9kannada) June 9, 2021
ಶ್ರೀಕಂಠೇಶ್ವರ ಸ್ವಾಮಿಯ ಮುಡಿಕಟ್ಟೆಯಲ್ಲಿ ಮುಡಿ ತೆಗೆಯುವ ಕಾರ್ಯದಲ್ಲಿ ತೊಡಗಿರುವ ನಯನಜ ಕ್ಷತ್ರಿಯ ಸಂಘದ ಸದಸ್ಯರು ‘ತಾವು ವಂಶ ಪಾರಂಪರ್ಯ ಹರಕೆ ಮುಡಿ ಸೇವೆಯಲ್ಲಿ ತೊಡಗಿದ್ದೇವೆ. ಹಾಗಾಗಿ ಮುಡಿಕಟ್ಟೆಯ ಸಂಪೂರ್ಣ ಹಕ್ಕು ಸಂಘಕ್ಕೆ ಸೇರಿದೆ’ ಎಂದು ಪ್ರತಿಪಾದಿಸಿ ಮುಡಿಕಟ್ಟೆಯ ಸಂಪೂರ್ಣ ಆದಾಯವನ್ನು ಸಂಗದ ಸುರ್ಪದಿಗೆ ಪಡೆದಿದ್ದರು. ಇದರಿಂದ ದೇವಾಲಯದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿತ್ತು. ಹೀಗಾಗಿ ದೇವಸ್ಥಾನ ಆಡಳಿತ ಮುಡಿಸೇವೆಯನ್ನು ದೇವಾಲಯದ ವ್ಯಾಪ್ತಿಗೆ ತರಲು ಹೋರಾಡುತ್ತಿತ್ತು. ಈ ಸಂಬಂಧ ೨೫ ವರ್ಷಗಳ ಹಿಂದೆ ನರಸೀಪುರ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿತ್ತು. ಇದೀಗ ಸುದೀರ್ಘ ವಾದ ವಿವಾದಗಳ ಬಳಿಕ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿತು.
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !