ಜಾತ್ಯತೀತವಾದಿಗಳು ಇಂತಹ ಘಟನೆಗಳ ಬಗ್ಗೆ ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!
ನೆರೆಹೊರೆಯಲ್ಲಿ ಯಾವ ರೀತಿಯ ಮನಸ್ಥಿತಿಯ ಜನರು ಇರುತ್ತಾರೆ ಮತ್ತು ಭವಿಷ್ಯದಲ್ಲಿ ಅವರು ನಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಧ್ಯತೆಯಿದೆ ಎಂಬ ವಿಚಾರವನ್ನು ಮಾಡಿ ಹಿಂದೂಗಳು ಯಾವಾಗಲೂ ಆತ್ಮರಕ್ಷಣೆಗೆ ಸಿದ್ಧರಾಗಿರಬೇಕು, ಎಂಬುದು ಈ ಘಟನೆಯಿಂದ ಸಾಬೀತಾಗುತ್ತದೆ !
ಉಡುಪಿ – ಇಲ್ಲಿಯ ಇಬ್ರಾಹಿಂ ಎಂಬ ಹೆಸರಿನ ವ್ಯಕ್ತಿಯು ಪಕ್ಕದ ಯಮನ ಗಂಗಾಧರನ ಹಸುವನ್ನು ಕದ್ದು ತನ್ನ ಮನೆಯಲ್ಲಿಯೇ ಹತ್ಯೆ ಮಾಡಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಘಟನೆಯು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.
Karnataka: Ibrahim steals cow from his Hindu neighbour’s house, slaughters and sells the meat at local market https://t.co/qD3Bza1YS4
— OpIndia.com (@OpIndia_com) June 13, 2021
ನಂತರ ಗಂಗಾಧರನು ಪೊಲೀಸರಿಗೆ ದೂರು ನೀಡಿದ ನಂತರ ಇಬ್ರಾಹಿಂನನ್ನು ಬಂಧಿಸಲಾಯಿತು. ಇಬ್ರಾಹಿಂನು ಗೋ ಹತ್ಯೆ ಮಾಡಿದನಂತರ ಗೋಮಾಂಸವನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ