ಜಾತ್ಯತೀತವಾದಿಗಳು ಇಂತಹ ಘಟನೆಗಳ ಬಗ್ಗೆ ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!
ನೆರೆಹೊರೆಯಲ್ಲಿ ಯಾವ ರೀತಿಯ ಮನಸ್ಥಿತಿಯ ಜನರು ಇರುತ್ತಾರೆ ಮತ್ತು ಭವಿಷ್ಯದಲ್ಲಿ ಅವರು ನಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಧ್ಯತೆಯಿದೆ ಎಂಬ ವಿಚಾರವನ್ನು ಮಾಡಿ ಹಿಂದೂಗಳು ಯಾವಾಗಲೂ ಆತ್ಮರಕ್ಷಣೆಗೆ ಸಿದ್ಧರಾಗಿರಬೇಕು, ಎಂಬುದು ಈ ಘಟನೆಯಿಂದ ಸಾಬೀತಾಗುತ್ತದೆ !
ಉಡುಪಿ – ಇಲ್ಲಿಯ ಇಬ್ರಾಹಿಂ ಎಂಬ ಹೆಸರಿನ ವ್ಯಕ್ತಿಯು ಪಕ್ಕದ ಯಮನ ಗಂಗಾಧರನ ಹಸುವನ್ನು ಕದ್ದು ತನ್ನ ಮನೆಯಲ್ಲಿಯೇ ಹತ್ಯೆ ಮಾಡಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಘಟನೆಯು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.
Karnataka: Ibrahim steals cow from his Hindu neighbour’s house, slaughters and sells the meat at local market https://t.co/qD3Bza1YS4
— OpIndia.com (@OpIndia_com) June 13, 2021
ನಂತರ ಗಂಗಾಧರನು ಪೊಲೀಸರಿಗೆ ದೂರು ನೀಡಿದ ನಂತರ ಇಬ್ರಾಹಿಂನನ್ನು ಬಂಧಿಸಲಾಯಿತು. ಇಬ್ರಾಹಿಂನು ಗೋ ಹತ್ಯೆ ಮಾಡಿದನಂತರ ಗೋಮಾಂಸವನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !