
‘ರಾಷ್ಟ್ರಭಕ್ತರು ಮತ್ತು ಕ್ರಾಂತಿಕಾರರು ರಾಷ್ಟ್ರದಲ್ಲಿಯೇ ದೇವರನ್ನು ಕಾಣುತ್ತಾರೆ; ಆದುದರಿಂದ ಅವರು ರಾಷ್ಟ್ರವನ್ನು ನಿರಪೇಕ್ಷವಾಗಿ ಪ್ರೀತಿಸುತ್ತಾರೆ ಮತ್ತು ರಾಷ್ಟ್ರಕ್ಕಾಗಿ ಪ್ರಾಣದ ಬಲಿದಾನವನ್ನು ಮಾಡುತ್ತಾರೆ. ವಿವಿಧ ಸಂಪ್ರದಾಯಗಳು ಮತ್ತು ಸಾಧನಾ ಮಾರ್ಗಕ್ಕನುಸಾರ ಸಾಧನೆ ಮಾಡುವ ಹೆಚ್ಚಿನ ಸಾಧಕರು ಹಿಂದಿನ ಜನ್ಮದಲ್ಲಿ ವ್ಯಷ್ಟಿ ಸಾಧನೆಯನ್ನು ಮಾಡಿರುವುದರಿಂದ ಅವರು ಈಗಿನ ಜನ್ಮದಲ್ಲಿಯೂ ಗುರುಗಳನ್ನು ಅಥವಾ ದೇವರನ್ನು ನಿರಪೇಕ್ಷವಾಗಿ ಪ್ರೀತಿಸುತ್ತಾರೆ ಮತ್ತು ವ್ಯಷ್ಟಿ ಸಾಧನೆಗಾಗಿ ಜೀವನವನ್ನು ಸಮರ್ಪಿಸುತ್ತಾರೆ. ಈಗ ಕಾಲಾನುಸಾರ ಸಮಷ್ಟಿ ಸಾಧನೆಯನ್ನು, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ಮಾಡುವುದು ಅನಿವಾರ್ಯವಾಗಿದೆ. ಸಾಧಕರು, ಹಾಗೆಯೇ ಧರ್ಮಪ್ರೇಮಿ ಮತ್ತು ರಾಷ್ಟ್ರ ಪ್ರೇಮಿಗಳು ಹಿಂದೂ ರಾಷ್ಟ್ರದಲ್ಲಿಯೇ ಗುರುಗಳನ್ನು ಅಥವಾ ದೇವರನ್ನು ನೋಡಲು ಪ್ರಯತ್ನಿಸಿದರೆ ‘ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯವು ಗುರುಗಳ ಸೇವೆಯಾಗಿದ್ದೂ ಅದು ಈಶ್ವರಪ್ರಾಪ್ತಿಯ ಸಾಧನವಾಗಿದೆ’, ಎಂಬ ಭಾವವನ್ನು ಇಟ್ಟರೆ, ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯದ ಬಗ್ಗೆ ಪ್ರೀತಿಯೆನಿಸಿ ಅದಕ್ಕಾಗಿ ಜೀವನವನ್ನು ಸಮರ್ಪಿಸುವ ಸಿದ್ಧತೆಯಾಗುವುದು.’ – (ಪೂ.) ಶ್ರೀ. ಸಂದೀಪ ಆಳಶಿ (೧೯.೨.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !