೮ ಪೊಲೀಸರ ಅಮಾನತು !
ಇಂತಹ ಪೊಲೀಸರಿಗೆ ಗಲ್ಲುಶಿಕ್ಷೆ ವಿಧಿಸಬೇಕು !

ಮಡಿಕೇರಿ – ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸರ ಥಳಿತದಿಂದ ರಾಯ್ ಡಿಸೋಜ಼ (ವಯಸ್ಸು ೫೦) ಈ ಮನೋರೋಗಿಯು ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ೮ ಪೊಲೀಸರನ್ನು ಕೂಡಲೇ ಅಮಾನತುಗೊಳಿಸುವಂತೆ ದಕ್ಷಿಣ ಪೊಲೀಸ್ ಅಧಿಕಾರಿ ಪ್ರವೀಣ ಮಧುಕರ ಪವಾರರು ಆದೇಶಿಸಿದ್ದಾರೆ.
A 50-year-old mentally unstable man in this city was beaten to death, allegedly by policemen, for violating lockdown norms last week, following which eight of them have been suspended, a senior police officer said on Sunday. https://t.co/0dIMVjLkoh
— Deccan Herald (@DeccanHerald) June 13, 2021
ಜೂನ್ ೯ ರ ರಾತ್ರಿಯಂದು, ರಾಯ ಡಿಸೋಜ಼ ಕೈಯಲ್ಲಿ ಖಡ್ಗವನ್ನು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದರು. ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು, ಪೊಲೀಸ್ ಠಾಣೆಗೆ ಕರೆತಂದರು. ಆತನನ್ನು ಥಳಿಸಿದರು ಈ ಘಟನೆಯಲ್ಲಿ ಗಾಯಗೊಂಡ ರಾಯ, ಜೂನ್ ೧೨ ರಂದು ಸಾವನ್ನಪ್ಪಿದರು. ರಾಯ್ ಅವರ ಕುಟುಂಬ, ಕ್ರೈಸ್ತ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ವಿರೋಧಿಸಿ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಕರಣವನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ