ಉತ್ತರಪ್ರದೇಶದಲ್ಲಿರುವ ಮತಾಂತರ ವಿರೋಧಿ ಕಾನೂನಿನಂತೆ ಇಡೀ ದೇಶಕ್ಕೂ ಕೇಂದ್ರ ಸರಕಾರ ಈ ಕಾನೂನನ್ನು ರೂಪಿಸಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !

ರಾಮಪುರ (ಉತ್ತರಪ್ರದೇಶ) – ಇಲ್ಲಿ ಓರ್ವ ಮಹಿಳೆಯನ್ನು ಮತಾಂತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಜನರನ್ನು ಮತಾಂತರ ವಿರೋಧಿ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಈ ಮಹಿಳೆ ಉತ್ತರಾಖಂಡ ಮೂಲದವಳಾಗಿದ್ದು ಪತಿಯ ನಿಧನದ ನಂತರ ಆರೋಪಿಯು ಆಮಿಷವೊಡ್ಡಿ ಅವಳನ್ನು ಉತ್ತರ ಪ್ರದೇಶದ ಶಹಾಬಾದ್ ಗ್ರಾಮಕ್ಕೆ ಕರೆತಂದು ಮತಾಂತರಗೊಳಿಸಿದನು. ಆರೋಪಿಯು ರಿಕ್ಷಾ ಚಾಲಕನಾಗಿದ್ದು ಆತ ಮಹಿಳೆಯ ಗಂಡನ ಸ್ನೇಹಿತ ಎಂದು ಅವಳಿಗೆ ಹೇಳುತ್ತಿದ್ದನು. ಅವಳ ಮತಾಂತರವಾದುದರಿಂದ ಆಕೆಯ ಮಗನ ಆರೋಗ್ಯವು ಹದಗೆಟ್ಟಿತು. ಅವನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಈ ಪ್ರಕರಣವು ಬೆಳಕಿಗೆ ಬಂದಿದೆ. ಕಳೆದ ವರ್ಷ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬಂದಿದ್ದು ಈ ಕಾಯ್ದೆಯಲ್ಲಿ ಅಪರಾಧಿ ವ್ಯಕ್ತಿಗೆ ೧ ರಿಂದ ೫ ವರ್ಷ ಜೈಲು ಶಿಕ್ಷೆ ಮತ್ತು ೧೫ ಸಾವಿರ ರೂಪಾಯಿವರೆಗೆ ದಂಡದ ಏರ್ಪಾಡು ಮಾಡಲಾಗಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !