ಉತ್ತರಪ್ರದೇಶದಲ್ಲಿರುವ ಮತಾಂತರ ವಿರೋಧಿ ಕಾನೂನಿನಂತೆ ಇಡೀ ದೇಶಕ್ಕೂ ಕೇಂದ್ರ ಸರಕಾರ ಈ ಕಾನೂನನ್ನು ರೂಪಿಸಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !

ರಾಮಪುರ (ಉತ್ತರಪ್ರದೇಶ) – ಇಲ್ಲಿ ಓರ್ವ ಮಹಿಳೆಯನ್ನು ಮತಾಂತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಜನರನ್ನು ಮತಾಂತರ ವಿರೋಧಿ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಈ ಮಹಿಳೆ ಉತ್ತರಾಖಂಡ ಮೂಲದವಳಾಗಿದ್ದು ಪತಿಯ ನಿಧನದ ನಂತರ ಆರೋಪಿಯು ಆಮಿಷವೊಡ್ಡಿ ಅವಳನ್ನು ಉತ್ತರ ಪ್ರದೇಶದ ಶಹಾಬಾದ್ ಗ್ರಾಮಕ್ಕೆ ಕರೆತಂದು ಮತಾಂತರಗೊಳಿಸಿದನು. ಆರೋಪಿಯು ರಿಕ್ಷಾ ಚಾಲಕನಾಗಿದ್ದು ಆತ ಮಹಿಳೆಯ ಗಂಡನ ಸ್ನೇಹಿತ ಎಂದು ಅವಳಿಗೆ ಹೇಳುತ್ತಿದ್ದನು. ಅವಳ ಮತಾಂತರವಾದುದರಿಂದ ಆಕೆಯ ಮಗನ ಆರೋಗ್ಯವು ಹದಗೆಟ್ಟಿತು. ಅವನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಈ ಪ್ರಕರಣವು ಬೆಳಕಿಗೆ ಬಂದಿದೆ. ಕಳೆದ ವರ್ಷ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬಂದಿದ್ದು ಈ ಕಾಯ್ದೆಯಲ್ಲಿ ಅಪರಾಧಿ ವ್ಯಕ್ತಿಗೆ ೧ ರಿಂದ ೫ ವರ್ಷ ಜೈಲು ಶಿಕ್ಷೆ ಮತ್ತು ೧೫ ಸಾವಿರ ರೂಪಾಯಿವರೆಗೆ ದಂಡದ ಏರ್ಪಾಡು ಮಾಡಲಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath