
ಬಿಲಾಸಪುರ (ಛತ್ತೀಸ್ಗಡ) – ಎಫ್.ಐ.ಆರ್. ದಾಖಲಿಸುವ ಮೊದಲು ಪೊಲೀಸರು ಯಾರನ್ನೂ ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ ಎಂದು ಛತ್ತೀಸ್ಗಡ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ಬಿಲಾಸಪುರ ಜಿಲ್ಲೆಯ ಸರಕಂಡಾ ಪೊಲೀಸ್ ಠಾಣೆಯಲ್ಲಿ ‘ಛತ್ತೀಸಗಡ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಬೋರ್ಡ್’ನ ನಿರ್ದೇಶಕ ರಾಜೇಶ್ವರ ಶರ್ಮಾ ಅವರು ನೀಡಿದ ದೂರಿನ ವಿಚಾರಣೆಯ ವೇಳೆ ನ್ಯಾಯಾಲಯವು ಈ ತೀರ್ಪು ನೀಡಿತು.
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕಾಶ್ಮೀರಿ ಯುವಕನನ್ನು ‘ಹನಿ ಟ್ರ್ಯಾಪ್’ನಲ್ಲಿ ಸಿಲುಕಿಸಿ ಆತನಿಂದ ಗೌಪ್ಯ ಮಾಹಿತಿ ಪಡೆಯುವ ಪಾಕಿಸ್ತಾನದ ಸಂಚು ವಿಫಲ ! : Pakistani HoneyTrap Failed
ಬ್ರಿಟಿಷ್ ಸಂಸತ್ತಿನಲ್ಲಿ ಸಂಸದರಿಂದ ‘ಗ್ರೂಮಿಂಗ್ ಗ್ಯಾಂಗ್’ ವಿಷಯ ಪ್ರಸ್ತಾಪ
ರೂಡಕಿ (ಉತ್ತರಾಖಂಡ) ಯಲ್ಲಿ ಹಿಂದೂ ಹೆಸರುಗಳನ್ನು ಇಟ್ಟುಕೊಂಡು ಸಾಧು-ಸಂತರ ವೇಷದಲ್ಲಿದ್ದ ೪೦ ಮುಸಲ್ಮಾನರ ಬಂಧನ
ಪಾಕಿಸ್ತಾನಿ ಗೂಂಡಾನ ಸಂಪರ್ಕದಲ್ಲಿದ್ದ ಮತಾಂಧ ಮುಂಬ್ರಾದಿಂದ ವಶಕ್ಕೆ! : Shazad Batti