
ಬಿಲಾಸಪುರ (ಛತ್ತೀಸ್ಗಡ) – ಎಫ್.ಐ.ಆರ್. ದಾಖಲಿಸುವ ಮೊದಲು ಪೊಲೀಸರು ಯಾರನ್ನೂ ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ ಎಂದು ಛತ್ತೀಸ್ಗಡ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ಬಿಲಾಸಪುರ ಜಿಲ್ಲೆಯ ಸರಕಂಡಾ ಪೊಲೀಸ್ ಠಾಣೆಯಲ್ಲಿ ‘ಛತ್ತೀಸಗಡ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಬೋರ್ಡ್’ನ ನಿರ್ದೇಶಕ ರಾಜೇಶ್ವರ ಶರ್ಮಾ ಅವರು ನೀಡಿದ ದೂರಿನ ವಿಚಾರಣೆಯ ವೇಳೆ ನ್ಯಾಯಾಲಯವು ಈ ತೀರ್ಪು ನೀಡಿತು.
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸ ಮತ್ತು ಮದ್ಯದ ಪಾರ್ಟಿ ಮಾಡಿದ ಘಟನೆ: ೫ ಹಿಂದೂ ಯುವಕರ ಬಂಧನ
ಧುಳೆ – ಪುಂಡರಿಂದ ಪೊಲೀಸರಿಗೆ ಒದೆ ಮತ್ತು ಹಲ್ಲೆ: 3 ಆರೋಪಿಗಳ ಬಂಧನ!
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Telegram App Ban : ‘ಟೆಲಿಗ್ರಾಂ’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ಮುಂದುವರಿಕೆ! – ದೆಹಲಿ ಹೈಕೋರ್ಟ್
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!