ಮಕ್ಕಳಿಗೆ ಬಾಲ್ಯದಿಂದಲೂ ಸಾಧನೆಯನ್ನು ಕಲಿಸದೇ ಇದ್ದುದರಿಂದ, ಅವರು ಇಂತಹ ಅಶಾಶ್ವತ ವಿಷಯಗಳಲ್ಲಿ ಸಿಲುಕಿ ತಮ್ಮ ಅಮೂಲ್ಯ ಜೀವನವನ್ನು ತ್ಯಜಿಸುತ್ತಿದ್ದಾರೆ. ಹಿಂದೂ ರಾಷ್ಟ್ರದಲ್ಲಿ ಪ್ರತಿಯೊಬ್ಬರಿಗೂ ಧರ್ಮಶಿಕ್ಷಣ ಮೂಲಕ ಮಾನವ ಜನ್ಮದ ಉದ್ದೇಶವನ್ನು ಕಲಿಸಿ ಅವರಿಂದ ಶಾಶ್ವತ ಆನಂದವನ್ನು ನೀಡುವ ಸಾಧನೆಯನ್ನು ಮಾಡಿಸಿಕೊಳ್ಳಲಾಗುವುದು !

ವಿಶಾಖಪಟ್ಟಣಂ (ಆಂಧ್ರಪ್ರದೇಶ) -ಷಣ್ಮುಖ ವಾಮಸಿ ಎಂಬ ೧೬ ವರ್ಷದ ಬಾಲಕನು ತನಗೆ ನಾಯಿಯನ್ನು ತೆಗೆದುಕೊಳ್ಳಲು ಪೋಷಕರು ನಿರಾಕರಿಸಿದ್ದರಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಷಣ್ಮುಖನು ನಾಯಿಗಾಗಿ ತನ್ನ ಪೋಷಕರಿಂದ ೩೦ ಸಾವಿರ ರೂಪಾಯಿಗಾಗಿ ಬೇಡಿಕೆಯನ್ನು ಮಾಡಿದ್ದನು. ಒಂದು ಆನ್ಲೈನ್ ಮಾರಾಟ ವೆಬ್ಸೈಟ್ನಲ್ಲಿ ನಾಯಿಯನ್ನು ನೋಡಿದ್ದನು. ‘ಸದ್ಯ ಬೇಡ. ನಾವು ಮುಂದೆ ಯಾವಾಗಲಾದರು ತೆಗೆದುಕೊಳ್ಳೋಣ’, ಎಂದು ಅವನ ತಾಯಿಯು ಅವನಿಗೆ ಹೇಳಿದ್ದಳು; ಆದರೆ ಹತಾಶೆಯಿಂದ ಆತ ಆತ್ಮಹತ್ಯೆ ಮಾಡಿಕೊಂಡನು.
Denied a puppy, Visakhapatnam teen ends life https://t.co/eGU4T2mLuX
— The Times Of India (@timesofindia) June 16, 2021
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein