ಕರ್ನಾಟಕ ಉಚ್ಚನ್ಯಾಯಾಲಯದ ಮಾಜಿ ನ್ಯಾಯಾಧೀಶ ಮೈಕೆಲ್ ಫ್ರಾನ್ಸಿಸ್ ಸಲಢಾಣಾರವರ ಆರೋಪ !
|
* ಓರ್ವ ನಿವೃತ್ತ ನ್ಯಾಯಾಧೀಶರು ಹೇಳುತ್ತಿದ್ದಾರೆಂದರೆ ಇದು ತಪ್ಪಿದೆ ಎನ್ನಲು ಸಾಧ್ಯವಿಲ್ಲ ! ಆದ್ದರಿಂದ ದೇಶದಲ್ಲಿ ಅಪರಾಧಿಗಳನ್ನು ಯಾರು ಬೆಂಬಲಿಸುತ್ತಾರೆ ಎಂಬುದು ಸ್ಪಷ್ಟವಾಗುತ್ತದೆ ! * ಹಿಂದೂ ಸಂತರ ವಿರುದ್ಧ ಸುಳ್ಳು ಆರೋಪಗಳ ವಿರುದ್ಧ ಕ್ರಮಕೈಗೊಳ್ಳಲು ಆಕಾಶ ಪಾತಾಳ ಒಂದು ಮಾಡಲು ಪ್ರಯತ್ನಿಸುತ್ತಿರುವ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋಗತಿ)ಪರರು ಈಗ ಪಾದ್ರಿಗಳ ಈ ಕೃತ್ಯದ ಬಗ್ಗೆ ಏಕೆ ಮಾತನಾಡುತ್ತಿಲ್ಲ ? |

ಬೆಂಗಳೂರು – ಅತ್ಯಾಚಾರದ ಆರೋಪವಿರುವ ಮಾಜಿ ಬಿಶಪ್ ಫ್ರಾಂಕೊ ಮುಲಕ್ಕಲ್ ಅವರು ಹಣ ಮತ್ತು ರಾಜಕೀಯ ಬೆಂಬಲವಿದ್ದ ಕಾರಣ ಕಾನೂನುಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದರು. ಆತನಿಂದ ಆಗಿದ್ದ ಅತ್ಯಾಚಾರದ ಆರೋಪಗಳು ಹೊರಬಿದ್ದ ನಂತರವೂ ಅವರನ್ನು ಬಂಧಿಸಲಾಗಿಲ್ಲ ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಮೈಕೆಲ್ ಫ್ರಾನ್ಸಿಸ್ ಸಾಲಢಾಣಾ ಅವರು ಹೇಳಿದ್ದಾರೆ. ಅವರು ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದರು.
ಸಾಲಢಾಣಾ ತಮ್ಮ ಮಾತನ್ನು ಮುಂದುವರೆಸುತ್ತಾ, ಮುಲಕ್ಕಲ್ ವಿಷಯವು ರಾಷ್ಟ್ರೀಯ ಅಂಶವಾಗಿ ಮಾರ್ಪಟ್ಟಿದೆ. ಸಮೀಕ್ಷೆಯೊಂದರ ಪ್ರಕಾರ, ಕೇರಳದಲ್ಲಿಯೇ ಸುಮಾರು ೬೦,೦೦೦ ನನ್ಗಳು ಲೈಂಗಿಕ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಾರೆ. ನನ್ಗಳು ಧ್ವನಿ ಎತ್ತಿದ ನಂತರವೂ ಮುಲಕ್ಕಲ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ಗಳ ಏಕೈಕ ಬೇಡಿಕೆಯೆಂದರೆ ಅಂತಹ ಅಪರಾಧಿಗಳಿಗೆ ತಕ್ಷಣ ಶಿಕ್ಷೆಯಾಗಬೇಕು ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !