ಪೊಲೀಸರು ಚಾರ್ಜ್ಶೀಟ್ ಸಲ್ಲಿಸುವಲ್ಲಿ ವಿಳಂಬ ಮಾಡಿದಕ್ಕೆ ಜಾಮೀನು !
ಚಾರ್ಜ್ಶೀಟ್ಗಳನ್ನು ಸಲ್ಲಿಸಲು ತಡ ಮಾಡಿದವರ ವಿರುದ್ಧ ರಾಜ್ಯದ ಬಿಜೆಪಿ ಸರಕಾರವು ಕ್ರಮ ಕೈಗೊಳ್ಳಬೇಕು !

ಬೆಂಗಳೂರು – ಕಳೆದ ವರ್ಷ ಆಗಸ್ಟ್ ನಲ್ಲಿ ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರದೇಶದಲ್ಲಿ ಮತಾಂಧರು ನಡೆಸಿದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾದ ಗಲಭೆಕೋರರಿಗೆ ಕರ್ನಾಟಕ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ. ಚಾರ್ಜ್ಶೀಟ್ಅನ್ನು ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಗಲಭೆಕೋರರಿಗೆ ನ್ಯಾಯಾಲಯವು ಜಾಮೀನು ನೀಡಿತು. ಜೊತೆಗೆ ಚಾರ್ಜ್ಶೀಟ್ಗಳನ್ನು ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂಬ ಬೇಡಿಕೆಯನ್ನು ನ್ಯಾಯಾಲಯವು ತಿರಸ್ಕರಿಸಿತು. ೧೧೧ ಆರೋಪಿಗಳಲ್ಲಿ ೯೦ ಮಂದಿಗೆ ಈ ಹಿಂದೆ ವಿಶೇಷ ನ್ಯಾಯಾಲಯವು ಜಾಮೀನು ನೀಡಿತ್ತು. ಉಳಿದ ೨೧ ಜನರಿಗೆ ಈಗ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ.
East Bengaluru riot case: 115 accused get bail https://t.co/KXC7A9gkn0
— TOI Bengaluru (@TOIBengaluru) June 17, 2021
ಮುಹಮ್ಮದ್ ಪೈಗಂಬರನನ್ನು ಸಾಮಾಜಿಕ ಮಾಧ್ಯಮದಿಂದ ಅವಮಾನಿಸಿದ ನೆಪದಲ್ಲಿ ೨೦೨೦ ರ ಆಗಸ್ಟ್ ೧೦ ರ ರಾತ್ರಿ ಇಲ್ಲಿನ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಲಾಗಿತ್ತು. ಅದೇರೀತಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೂ ದಾಳಿ ನಡೆಸಲಾಯಿತು. ಆ ಸಮಯದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರೆ ಇತರ ಮೂವರು ಗಾಯಗೊಂಡಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
ಶಂಕಿತ ನಿದಾ ಖಾನ್ ಳಿಗೆ ಆಶ್ರಯ ನೀಡಿದ ಮನೆ ಮಾಲೀಕ ಹನೀಫ್ ಶೇಖ್ ಬಂಧನ !
ಕಾಶ್ಮೀರಿ ಯುವಕನನ್ನು ‘ಹನಿ ಟ್ರ್ಯಾಪ್’ನಲ್ಲಿ ಸಿಲುಕಿಸಿ ಆತನಿಂದ ಗೌಪ್ಯ ಮಾಹಿತಿ ಪಡೆಯುವ ಪಾಕಿಸ್ತಾನದ ಸಂಚು ವಿಫಲ ! : Pakistani HoneyTrap Failed