ರಾಮನಾಥಿ (ಗೋವಾ) ಮತ್ತು ದೇವದ (ಪನವೇಲ)ನಲ್ಲಿನ ಸನಾತನದ ಆಶ್ರಮಗಳಲ್ಲಿ ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ಗಳು ತುರ್ತಾಗಿ ಬೇಕಿವೆ !

ರಾಮನಾಥಿ ಮತ್ತು ದೇವದನ ಸನಾತನ ಆಶ್ರಮಗಳಲ್ಲಿ ರಾಷ್ಟ್ರ ಮತ್ತು ಧರ್ಮ ಇವುಗಳ ಕಾರ್ಯವನ್ನು ನಿಸ್ವಾರ್ಥವಾಗಿ ಮಾಡುವ ಅನೇಕ ಸಾಧಕರು ಇರುತ್ತಾರೆ. ಇದರಲ್ಲಿ ಅನಾರೋಗ್ಯವಿರುವ ಕೆಲವು ಸಾಧಕರಿಗಾಗಿ ಆಗಾಗ ಆಕ್ಸಿಜನ್ನ ಆವಶ್ಯಕತೆ ಬೀಳುತ್ತದೆ. ಸದ್ಯ ಹೊರಗಡೆ ಎಲ್ಲೆಡೆ ಆಕ್ಸಿಜನ್ನ ಅಭಾವವು ಕಂಡು ಬರುತ್ತಿದೆ. ಆದುದರಿಂದ ಆಶ್ರಮದಲ್ಲಿ ಯಾವುದಾದರೊಬ್ಬ ರೋಗಿ ಸಾಧಕನಿಗೆ ತುರ್ತಾಗಿ ಆಕ್ಸಿಜನ್ನ ಪೂರೈಕೆ ಮಾಡಲು ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ ಇರುವುದು ಅತ್ಯಾವಶ್ಯಕವಾಗಿದೆ. ಇದಕ್ಕಾಗಿ ಮುಂದಿನ ವಿಧದ ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ನ ಆವಶ್ಯಕತೆಯಿದೆ.

ಮೇಲೆ ಉಲ್ಲೇಖಿಸಿದ ‘ಆಕ್ಸಿಜನ್ ಕಾನ್ಸೆನ್ಟ್ರೆಟರ್’ನ್ನು ಅರ್ಪಣೆ ಸ್ವರೂಪದಲ್ಲಿ ನೀಡಲು ಅಥವಾ ಅದನ್ನು ಖರೀದಿಸಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲು ಬಯಸುವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು, ಮುಂದಿನ ಕ್ರಮಾಂಕಕ್ಕೆ ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಕ್ರಮಾಂಕ : ಸೌ. ಭಾಗ್ಯಶ್ರೀ ಸಾವಂತ – 7058885610
ಗಣಕೀಯ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, C/o ‘ಸನಾತನ ಆಶ್ರಮ’, 24/B, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್ – 403401
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ, (೧೪.೫.೨೦೨೧)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !