ಯಾತ್ರೆ ರದ್ದಾದರೂ ಶಿವ ಭಕ್ತರು ಮನಸ್ಸಿನಲ್ಲಿಯೇ ಅಮರನಾಥನ ದರ್ಶನ ಪಡೆಯಬೇಕು ಮತ್ತು ನಾಮಜಪ ಮಾಡುತ್ತಾ ಸಾಧನೆ ಮಾಡಬೇಕು !

ಜಮ್ಮು – ಕೊರೊನಾದ ಎರಡನೇ ಅಲೆಯ ಪರಿಣಾಮದಿಂದ ಈ ವರ್ಷವೂ ಕಾಶ್ಮೀರದ ಅಮರನಾಥ ಯಾತ್ರೆ ರದ್ದುಗೊಳಿಸಲು ನಿರ್ಧಾರವನ್ನು ಉಪರಾಜ್ಯಪಾಲ ಮನೋಜ ಸಿನ್ಹಾ ಇವರು ತೆಗೆದುಕೊಂಡಿದ್ದಾರೆ. ‘ಜನರ ಆರೋಗ್ಯಕ್ಕೆ ಆದ್ಯತೆ ನೀಡಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’, ಎಂದು ಸಿನ್ಹಾ ರವರು ಹೇಳಿದರು. ಕಳೆದ ವರ್ಷದಂತೆ, ಈ ವರ್ಷವೂ ಸಹ, ಕೇವಲ ಛಡಿ ಯಾತ್ರೆ ನಡೆಸಿ ಅಮರನಾಥರ ಸಾಂಪ್ರದಾಯಿಕ ಪೂಜೆಯನ್ನು ಮಾಡಲಾಗುವುದು. ಅಲ್ಲದೆ, ಶ್ರೀ ಅಮರನಾಥ ಆರತಿ ನೇರ ಪ್ರಸಾರ ಮಾಡಲಾಗುವುದು. ಯಾತ್ರೆಯನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಮುಂಚಿತವಾಗಿ, ಶ್ರೀ ಅಮರನಾಥ ಶ್ರೈನ್ ಬೋರ್ಡ್ ಜೂನ್ ೨೮ ರಿಂದ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಿತ್ತು.
ಈ ವರ್ಷವೂ ಇಲ್ಲ ಅಮರನಾಥ ಯಾತ್ರೆ #AmarnathYatra2021 https://t.co/qc34oOAlMF
— ಪ್ರಜಾವಾಣಿ | Prajavani (@prajavani) June 21, 2021
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”