ಯಾತ್ರೆ ರದ್ದಾದರೂ ಶಿವ ಭಕ್ತರು ಮನಸ್ಸಿನಲ್ಲಿಯೇ ಅಮರನಾಥನ ದರ್ಶನ ಪಡೆಯಬೇಕು ಮತ್ತು ನಾಮಜಪ ಮಾಡುತ್ತಾ ಸಾಧನೆ ಮಾಡಬೇಕು !

ಜಮ್ಮು – ಕೊರೊನಾದ ಎರಡನೇ ಅಲೆಯ ಪರಿಣಾಮದಿಂದ ಈ ವರ್ಷವೂ ಕಾಶ್ಮೀರದ ಅಮರನಾಥ ಯಾತ್ರೆ ರದ್ದುಗೊಳಿಸಲು ನಿರ್ಧಾರವನ್ನು ಉಪರಾಜ್ಯಪಾಲ ಮನೋಜ ಸಿನ್ಹಾ ಇವರು ತೆಗೆದುಕೊಂಡಿದ್ದಾರೆ. ‘ಜನರ ಆರೋಗ್ಯಕ್ಕೆ ಆದ್ಯತೆ ನೀಡಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’, ಎಂದು ಸಿನ್ಹಾ ರವರು ಹೇಳಿದರು. ಕಳೆದ ವರ್ಷದಂತೆ, ಈ ವರ್ಷವೂ ಸಹ, ಕೇವಲ ಛಡಿ ಯಾತ್ರೆ ನಡೆಸಿ ಅಮರನಾಥರ ಸಾಂಪ್ರದಾಯಿಕ ಪೂಜೆಯನ್ನು ಮಾಡಲಾಗುವುದು. ಅಲ್ಲದೆ, ಶ್ರೀ ಅಮರನಾಥ ಆರತಿ ನೇರ ಪ್ರಸಾರ ಮಾಡಲಾಗುವುದು. ಯಾತ್ರೆಯನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಮುಂಚಿತವಾಗಿ, ಶ್ರೀ ಅಮರನಾಥ ಶ್ರೈನ್ ಬೋರ್ಡ್ ಜೂನ್ ೨೮ ರಿಂದ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಿತ್ತು.
ಈ ವರ್ಷವೂ ಇಲ್ಲ ಅಮರನಾಥ ಯಾತ್ರೆ #AmarnathYatra2021 https://t.co/qc34oOAlMF
— ಪ್ರಜಾವಾಣಿ | Prajavani (@prajavani) June 21, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !