ಯಾತ್ರೆ ರದ್ದಾದರೂ ಶಿವ ಭಕ್ತರು ಮನಸ್ಸಿನಲ್ಲಿಯೇ ಅಮರನಾಥನ ದರ್ಶನ ಪಡೆಯಬೇಕು ಮತ್ತು ನಾಮಜಪ ಮಾಡುತ್ತಾ ಸಾಧನೆ ಮಾಡಬೇಕು !

ಜಮ್ಮು – ಕೊರೊನಾದ ಎರಡನೇ ಅಲೆಯ ಪರಿಣಾಮದಿಂದ ಈ ವರ್ಷವೂ ಕಾಶ್ಮೀರದ ಅಮರನಾಥ ಯಾತ್ರೆ ರದ್ದುಗೊಳಿಸಲು ನಿರ್ಧಾರವನ್ನು ಉಪರಾಜ್ಯಪಾಲ ಮನೋಜ ಸಿನ್ಹಾ ಇವರು ತೆಗೆದುಕೊಂಡಿದ್ದಾರೆ. ‘ಜನರ ಆರೋಗ್ಯಕ್ಕೆ ಆದ್ಯತೆ ನೀಡಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’, ಎಂದು ಸಿನ್ಹಾ ರವರು ಹೇಳಿದರು. ಕಳೆದ ವರ್ಷದಂತೆ, ಈ ವರ್ಷವೂ ಸಹ, ಕೇವಲ ಛಡಿ ಯಾತ್ರೆ ನಡೆಸಿ ಅಮರನಾಥರ ಸಾಂಪ್ರದಾಯಿಕ ಪೂಜೆಯನ್ನು ಮಾಡಲಾಗುವುದು. ಅಲ್ಲದೆ, ಶ್ರೀ ಅಮರನಾಥ ಆರತಿ ನೇರ ಪ್ರಸಾರ ಮಾಡಲಾಗುವುದು. ಯಾತ್ರೆಯನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಮುಂಚಿತವಾಗಿ, ಶ್ರೀ ಅಮರನಾಥ ಶ್ರೈನ್ ಬೋರ್ಡ್ ಜೂನ್ ೨೮ ರಿಂದ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಿತ್ತು.
ಈ ವರ್ಷವೂ ಇಲ್ಲ ಅಮರನಾಥ ಯಾತ್ರೆ #AmarnathYatra2021 https://t.co/qc34oOAlMF
— ಪ್ರಜಾವಾಣಿ | Prajavani (@prajavani) June 21, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ