ಜಮ್ಮು ಮತ್ತು ಕಾಶ್ಮೀರಕ್ಕೆ ಪಾಕಿಸ್ತಾನದೊಂದಿಗೆ ಏನು ಸಂಬಂಧವಿದೆ ? ಇಂತಹ ಬೇಡಿಕೆಗಳನ್ನು ಮಾಡುವ ಮೆಹಬೂಬಾ ಮುಫ್ತಿಯಂತಹ ಪಾಕಿಸ್ತಾನಪ್ರಿಯರನ್ನು ಭಾರತದಿಂದ ಗಡಿಪಾರು ಮಾಡಿ ಪಾಕಿಸ್ತಾನಕ್ಕೆ ಕಳುಹಿಸಬೇಕು. ಅಲ್ಲದೆ, ದೇಶದ್ರೋಹೀ ಕೃತ್ಯ ಎಸಗಿದ ಮೇರೆಗೆ ಅವರ ಪಕ್ಷವನ್ನು ನಿಷೇಧಿಸಬೇಕು !

ಶ್ರೀನಗರ : ಕೇಂದ್ರ ಸರಕಾರವು ತಾಲಿಬಾನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಇರುವವರೊಂದಿಗೆಲ್ಲ ಚರ್ಚೆ ಮಾಡಬೇಕು ಹಾಗೂ ಪಾಕಿಸ್ತಾನದೊಂದಿಗೂ ಚರ್ಚೆ ನಡೆಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಒತ್ತಾಯಿಸಿದ್ದಾರೆ. ಜಮ್ಮು ಕಾಶ್ಮೀರದ ಎಲ್ಲ ಪಕ್ಷದ ಮುಖಂಡರನ್ನು ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಮ್ಮು – ಕಾಶ್ಮೀರದಲ್ಲಿ ಗುಪಕಾರ ಗುಂಪಿನ ನಾಯಕರೊಂದಿಗೆ ಸಭೆಯನ್ನು ಮಾಡಿದ ನಂತರ ಮೆಹಬೂಬಾ ಮುಫ್ತಿಯವರು ಈ ಮೇಲಿನ ಬೇಡಿಕೆಯನ್ನು ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಸರಕಾರದ ಯೋಜನೆಯು ಈ ಸಭೆಯಲ್ಲಿ ಮಂಡಿಸಲ್ಪಡಲಿದೆ.
Amid reports of Indian officials’ visit to #Doha to engage with the Taliban’s political leadership, #PDP chief #MehboobaMufti said the Centre should talk to Pakistan as well.
(@geeta_mohan)https://t.co/R8wvPbnU2R— IndiaToday (@IndiaToday) June 22, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !